ಜನ ಧನ ಖಾತೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಇದೀಗ ಜನ ಧನ ಖಾತೆದಾರರು ತಮ್ಮ ಬ್ಯಾಂಕುಗಳಿಂದಲೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಜನ ಧನ ಖಾತೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಇದೀಗ ಜನ ಧನ ಖಾತೆದಾರರು ತಮ್ಮ ಬ್ಯಾಂಕುಗಳಿಂದಲೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇತ್ತೀಚೆಗೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸೇರಿದಂತೆ ಬ್ಯಾಂಕುಗಳು ತಮ್ಮ ನಿಯಮಗಳಲ್ಲಿ ಒಂದು ಪ್ರಮುಖ ಬದಲಾವಣೆಗಳನ್ನು ಮಾಡಿವೆ. 'ಪ್ರಧಾನ ಮಂತ್ರಿ ಜನ ಧನ ಖಾತೆ' ಯಾಕೆ ತೆರೆಯಬೇಕು?
ಹೊಸ ನಿಯಮ
ಜನ ಧನ ಖಾತೆದಾರರಿಗೆ ಹೆಚ್ಚು ಪ್ರಯೋಜನ
ಎಸ್ಬಿಐ ಸೇರಿದಂತೆ ಇತರೆ ಬ್ಯಾಂಕ್ ಗಳಲ್ಲಿನ ಜನ್ ಧನ್ ಖಾತೆದಾರರಿಗೆ ಇದು ಸಿಹಿಸುದ್ದಿ ಎಂದೇ ಹೇಳಬಹುದು. ಬೇರೆ ಖಾತೆದಾರರಿಗಿಂತ ಜನ್ ಧನ್ ಖಾತೆದಾರರಿಗೆ ಬ್ಯಾಂಕ್ ಗಳಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಟ್ಟುಕೊಂಡಿರಬೇಕು ಎಂಬ ತಲೆನೋವು ಇಲ್ಲ. ನೀವು ಹೊಂದಿರುವಷ್ಟು ಮೊತ್ತ ಹಿಂದಕ್ಕೆ ಪಡೆಯಬಹುದು.
ಬೇರೆ ಯಾರಿಗೆ ಪ್ರಯೋಜನ
ಬ್ಯಾಂಕ್ ಅಧಿಕಾರಿಗಳ ಪ್ರಕಾರ, ಜನ ಧನ ಯೋಜನೆಯಡಿಯಲ್ಲಿ ತೆರೆಯಲಾದ ಖಾತೆಗಳ ಹೊರತಾಗಿ ಮೂಲ ಉಳಿತಾಯ ಖಾತೆಗಳಿಗೆ (basic savings accounts)ಸಹ ಅನ್ವಯಿಸುತ್ತದೆ. ಇದಲ್ಲದೆ, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವೇತನ ಖಾತೆಗಳಿಗೂ ಕನಿಷ್ಠ ಬಾಕಿ ನಿಯಮ ಅನ್ವಯಿಸುವುದಿಲ್ಲ.
ಸಾಮಾನ್ಯ ಖಾತೆದಾರರಿಗೆ ದಂಡ
ಆದಾಗ್ಯೂ, ಎಸ್ಬಿಐನಲ್ಲಿ ಕನಿಷ್ಠ ಬ್ಯಾಲೆನ್ಸ್ ಉಳಿಸದ ಸಾಮಾನ್ಯ ಖಾತೆದಾರರಿಗೆ ದಂಡ ವಿಧಿಸಲಾಗುತ್ತದೆ. ಈಗಾಗಲೇ ಏಪ್ರಿಲ್ ನಿಂದ ಕನಿಷ್ಠ ಬ್ಯಾಲೆನ್ಸ್ ನಿಯಮ ಕಡ್ಡಾಯವಾಗಿದೆ. ಮೆಟ್ರೋ ನಗರಗಳಲ್ಲಿ ರೂ. 3000 ಕನಿಷ್ಠ ಬ್ಯಾಲೆನ್ಸ್ ಇರಬೇಕು.
ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕ್ರಮವಾಗಿ ರೂ. 3000, ರೂ. 2000, ರೂ. 1000 ಕನಿಷ್ಠ ಮೊತ್ತ ನಿಗದಿಪಡಿಸಲಾಗಿದೆ.
ಪಿಂಚಣಿದಾರರಿಗೆ ಅನ್ವಯಿಸಲ್ಲ
ಉಳಿತಾಯ ಖಾತೆಗಳನ್ನು ಹೊಂದಿರುವ ಪಿಂಚಣಿದಾರರು ಹಾಗು ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಮಿನಿಮಮ್ ಬ್ಯಾಲೆನ್ಸ್ ನಿಯಮ ಅನ್ವಯವಾಗುವುದಿಲ್ಲ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications