ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕಾಗಿ ಸರ್ಕಾರ ಹಲವಾರು ಪ್ರಯೋಜನಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದರೆ, ಪರಿಸರ ಪ್ರೇಮಿಗಳು ಕೂಡ ಸಾಕಷ್ಟು ಹೋರಾಟಗಳನ್ನು ಮಾಡುತ್ತಲೇ ಬಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪರಿಸರ ಸ್ನೇಹಿ ಹಾಗು ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕಾಗಿ ಸರ್ಕಾರ ಹಲವಾರು ಪ್ರಯೋಜನಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದರೆ, ಪರಿಸರ ಪ್ರೇಮಿಗಳು ಕೂಡ ಸಾಕಷ್ಟು ಹೋರಾಟಗಳನ್ನು ಮಾಡುತ್ತಲೇ ಬಂದಿದ್ದಾರೆ.
ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯಲ್ಲಿ ಹಸುವಿನ ಸಗಣಿ ಸಾಕಷ್ಟು ಪ್ರಯೋಜನಕಾರಿ. ಅಲ್ಲದೇ ಹಸುವಿನ ಸಗಣಿಯಿಂದ ಪೇಪರ್ ತಯಾರಿಸಿ ಪ್ರತಿ ತಿಂಗಳಿಗೆ ಲಕ್ಷ ಲಕ್ಷ ಆದಾಯ ಗಳಿಸುವ ಅವಕಾಶವಿದೆ.
ಕಾಗದ ತಯಾರಿಕೆ
ಹಸುವಿನ ಸಗಣಿಯಿಂದ ಪೇಪರ್ ತಯಾರಿಸಬಹುದು. ನಿಮಗೆ ಶಾಕ್ ಆಗಬಹುದು. ಆದರೆ ಸಗಣಿಯಿಂದ ಪೇಪರ್ ತಯಾರಿಸುವ ವ್ಯವಹಾರ ಆರಂಭಿಸಬಹುದು. ಸರ್ಕಾರ ಗೊಬ್ಬರದ ಕಾಗದ ತಯಾರಿಸುವ ಪ್ರಯೋಗದಲ್ಲಿ ಯಶಸ್ವಿಯಾಗಿದ್ದು, ಎಂಎಸ್ಎಂಇ ಸಚಿವಾಲಯ ದೇಶದಾದ್ಯಂತ ಗೊಬ್ಬರದ ಕಾಗದ ತಯಾರಿ ಪ್ಲಾಂಟ್ ಸ್ಥಾಪಿಸುವ ಯೋಚನೆಯಲ್ಲಿದೆ.
ಬೇಡಿಕೆ, ರಪ್ತು ಸುಲಭ
ಕಾಗದ ತಯಾರಿಕೆಗೆ ಗೊಬ್ಬರದಿಂದ ಶೇ. 7ರಷ್ಟು ಪ್ರಮಾಣ ಉಪಯುಕ್ತ ಮೆಟೆರಿಯಲ್ ಮಾತ್ರ ಸಿಗುತ್ತದೆ. ಉಳಿದ ಶೇ. 93 ರಷ್ಟನ್ನು ವೆಜಿಟೇಬಲ್ ಡೈಗೆ (vegetable dye) ನೀವು ಬಳಸಬಹುದು. ಇದು ಪರಿಸರ ಸ್ನೇಹಿಯಾಗಿರುವುದರಿಂದ ಬೇಡಿಕೆ ಹೆಚ್ಚು. ಹಾಗೇ ರಫ್ತಿಗೂ ಹೇರಳ ಅವಕಾಶವಿದೆ.
ಸಗಣಿ ಕೆ.ಜಿ.ಗೆ 5 ರೂಪಾಯಿ
ರೈತರಿಂದ ಸಗಣಿಯನ್ನು ಪ್ರತಿ ಕೆ.ಜಿ.ಗೆ 5 ರೂಪಾಯಿಯಂತೆ ಖರೀದಿ ಮಾಡಬೇಕಾಗುತ್ತದೆ. ರೈತರಿಗೂ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದ್ದು, ರೈತರು ದಿನಕ್ಕೆ ಸುಮಾರು 50 ರೂಪಾಯಿ ಹೆಚ್ಚುವರಿಯಾಗಿ ಗಳಿಸಲು ನೆರವಾಗುತ್ತದೆ. ಸರ್ಕಾರ ಕೂಡ ಇದಕ್ಕೆ ನೆರವಾಗಲಿದೆ.
ತಗಲಬಹುದಾದ ಖರ್ಚು
ನೀವು ಗೊಬ್ಬರದ ಕಾಗದ ಪ್ಲಾಂಟ್ ಸ್ಥಾಪಿಸಿ ಕಾಗದ ತಯಾರಿಸಲು ಬಯಸಿದ್ದರೆ ರೂ. 15 ಲಕ್ಷ ಖರ್ಚಾಗಲಿದೆ. ಇಂತಹ ಖರ್ಚು ಭರಿಸಲು ಸರ್ಕಾರದಿಂದ ಸಾಲ ಸೌಲಭ್ಯ ಕೂಡ ಸಿಗಲಿದೆ. ಒಂದು ಪ್ಲಾಂಟ್ ನಲ್ಲಿ ಒಂದು ತಿಂಗಳಿಗೆ 1 ಲಕ್ಷ ಕಾಗದದ ಬ್ಯಾಗ್ ತಯಾರಿಸಿ ಮಾರಾಟ ಮಾಡಬಹುದು. ಅತೀ ಕಡಿಮೆ ಬಂಡವಾಳದಲ್ಲಿ ವರ್ಷಕ್ಕೆ 8-10 ಲಕ್ಷ ಹಣ ಗಳಿಸುವ ಬಿಸಿನೆಸ್
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

International Women's Day: ಮಹಿಳೆಯರೇ ಇಲ್ಲಿ ಗಮನಿಸಿ; ಇಲ್ಲಿದೆ ಬೆಸ್ಟ್ 5 ಹೂಡಿಕೆ ಯೋಜನೆಗಳು!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications