ಭಾರತದ ಸಗಟು ಬೆಲೆ ಆಧಾರಿತ ಹಣದುಬ್ಬರವು ಮಾರ್ಚ್ನಲ್ಲಿ ಶೇಕಡ 14.5 ಆಗಿತ್ತು. ಆದರೆ ಏಪ್ರಿಲ್ನಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಏಪ್ರಿಲ್ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡ 15.08ಕ್ಕೆ ಏರಿಕೆ ಕಂಡಿದೆ. ಆಹಾರ ಮತ್ತು ಸರಕುಗಳ ಬೆಲೆ ಏರಿಕೆಯಿಂದಾಗಿ ಚಿಲ್ಲರೆ ಹಣದುಬ್ಬರ ಹೆಚ್ಚಾಗಿದೆ ಎಂದು ಮಂಗಳವಾರ ಅಧಿಕೃತ ಅಂಕಿಅಂಶಗಳು ತೋರಿಸಿವೆ. ಸುಮಾರು 17 ವರ್ಷದ ದಾಖಲೆಯನ್ನು ಏಪ್ರಿಲ್ ತಿಂಗಳಿನ ಸಗಟು ಹಣದುಬ್ಬರ ಮುರಿದಿದೆ.
ಏಪ್ರಿಲ್ ತಿಂಗಳಿನಲ್ಲಿ ಸಗಟು ಹಣದುಬ್ಬರವು ಭಾರತದಲ್ಲಿ ಶೇಕಡಾ 15.08 ಕ್ಕೆ ಏರಿದೆ, ಇದು ಕನಿಷ್ಠ 17 ವರ್ಷಗಳಲ್ಲಿ ಅತ್ಯಧಿಕವಾಗಿದೆ ಎಂದು ಸರ್ಕಾರದ ಇತ್ತೀಚಿನ ಅಂಕಿಅಂಶಗಳು ತೋರಿಸಿವೆ. ಸಗಟು ಬೆಲೆ ಸೂಚ್ಯಂಕದಿಂದ (ಡಬ್ಲ್ಯುಪಿಐ) ಅಳೆಯಲ್ಪಡುವ ಈ ಹಣದುಬ್ಬರವು ಈಗ ಒಂದು ವರ್ಷದಿಂದ ಎರಡಂಕಿಗಳಲ್ಲಿ ಉಳಿದಿದೆ. ಹೆಚ್ಚಿನ ಜಾಗತಿಕ ಕಚ್ಚಾ ತೈಲದ ಕಾರಣದಿಂದಾಗಿ ಮುಂದಿನ ಕೆಲವು ತಿಂಗಳುಗಳವರೆಗೆ ಬೆಲೆ ಏರಿಕೆಯ ದರವು ಎರಡಂಕಿಯಲ್ಲಿ ಉಳಿಯುವ ನಿರೀಕ್ಷೆಯಿದೆ ಎಂದು ಹೇಳಿದರು.
ಸಗಟು ಹಣದುಬ್ಬರವು ಮಾರ್ಚ್ನಲ್ಲಿ ಶೇಕಡ 10.71ರಿಂದ ಶೇಕಡ 10.85ರಷ್ಟು ಏರಿಕೆಯಾಗಿದೆ. ಆದರೆ ಆಹಾರದ ಬೆಲೆಗಳು ಹಿಂದಿನ ತಿಂಗಳಿಗೆ ಹೋಲಿಸಿದರೆ ಕೊಂಚ ಏರಿಕೆ ಕಂಡಿದೆ. ಹಿಂದಿನ ತಿಂಗಳು ಆಹಾರದ ಹಣದುಬ್ಬರವು ಶೇಕಡ 8.71 ಆಗಿತ್ತು. ಆದರೆ ಈ ತಿಂಗಳು ಶೇಕಡ 8.88ಕ್ಕೆ ಏರಿದೆ ಎಂದು ಡೇಟಾ ತೋರಿಸಿದೆ.

ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾದ ದತ್ತಾಂಶವು ಭಾರತದ ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಶೇಕಡ 7.79ಕ್ಕೆ ಏರಿಕೆಯಾಗಿದೆ ಎಂದು ತೋರಿಸಿದೆ. ಇದು ಎಂಟು ವರ್ಷಗಳಲ್ಲಿ ಅತ್ಯಂತ ವೇಗವಾದ ಏರಿಕೆಯಾಗಿದೆ. ಆಹಾರ ಮತ್ತು ಇಂಧನ ಬೆಲೆಗಳ ಏರಿಕೆಯಿಂದಾಗಿ ದೇಶದಲ್ಲಿ ಹಣದುಬ್ಬರ ಏರಿಕೆ ಕಾಣುತ್ತಿದೆ.
ಹಣದುಬ್ಬರ ಏರಿಕೆಗೆ ಕಾರಣವೇನು?
ಕಚ್ಚಾ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಆಹಾರ ಪದಾರ್ಥಗಳಾದ ಗೋಧಿ, ಹಣ್ಣುಗಳು ಮತ್ತು ತರಕಾರಿಗಳು, ಮೂಲ ಲೋಹಗಳು ಮತ್ತು ರಾಸಾಯನಿಕ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಏರಿಕೆಯಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಂಗಳವಾರ ತಿಳಿಸಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications