ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಆಗುತ್ತಿದ್ದಂತೆ ಜನರಿಗೆ ಕೇಂದ್ರ ಸರ್ಕಾರವು ಕೊಂಚ ರಿಲೀಫ್ ನೀಡಿದೆ. ಎಲ್ಪಿಜಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುವುದನ್ನು ಕೇಂದ್ರ ಸರ್ಕಾರ ಮತ್ತೆ ಆರಂಭ ಮಾಡಿದೆ. ಸರ್ಕಾರವು ಉಜ್ವಲ ಯೋಜನೆ ಆರಂಭ ಮಾಡಿದ ಬಳಿಕ ಸಬ್ಸಿಡಿಯನ್ನು ಆರಂಭ ಮಾಡಿದೆ.
ಎಲ್ಪಿಜಿ ಸಬ್ಸಿಡಿಯನ್ನು ಆರಂಭ ಮಾಡಿದ್ದ ಸರ್ಕಾರ ಬಳಿಕ ಜನರು ಎಲ್ಪಿಜಿ ಸಬ್ಸಿಡಿಯನ್ನು ತಾವಾಗಿಯೇ ಬಿಡುವಂತೆ ಹೇಳಿದ್ದರು. ಆದರೆ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಕೆಲವು ಜನರ ಖಾತೆಗೆ ಸಬ್ಸಿಡಿ ಬರುತ್ತಿದೆ ಎಂದು ಹೇಳಲಾದರೂ ಹಲವಾರು ಮಂದಿಗೆ ಸಬ್ಸಿಡಿ ಲಭ್ಯವಾಗುತ್ತಿಲ್ಲ.
ಜನರು ಸಬ್ಸಿಡಿ ಲಭ್ಯವಾಗುತ್ತಿಲ್ಲ ಎಂದು ದೂರು ನೀಡಲು ಆರಂಭ ಮಾಡಿದ ಬಳಿಕ ಸಬ್ಸಿಡಿಯನ್ನು ಮತ್ತೆ ಆರಂಭ ಮಾಡಲಾಗಿದೆ. ಎಲ್ ಪಿಜಿ ಸಿಲಿಂಡರ್ ಮೇಲೆ ನೀಡುತ್ತಿದ್ದ ಸಬ್ಸಿಡಿ ಮೊತ್ತವನ್ನು ಈ ಬಾರಿ ಕಡಿಮೆ ಮಾಡಲಾಗಿದೆ. ನಮಗೆ ಬರೀ ಸಿಲಿಂಡರ್ಗೆ 72.57 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಮೂಲಗಳ ಪ್ರಕಾರ ಕೆಲವರ ಖಾತೆಗೆ ರೂ.72.57 ಬರುತ್ತಿದ್ದು, ಇನ್ನು ಕೆಲವರಿಗೆ ರೂ.158.52 ಅಥವಾ ರೂ.237.78 ಸಬ್ಸಿಡಿ ಹಂಚಿಕೆ ಆಗುತ್ತಿದೆ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಸಬ್ಸಿಡಿ ಬಂದಿದೆ ಎಂದು ನೀವು ಹೇಗೆ ಪರಿಶೀಲನೆ ಮಾಡುವುದು ಎಂದು ತಿಳಿಯಲು ಮುಂದೆ ಓದಿ...
ಎಲ್ಪಿಜಿ ಸಬ್ಸಿಡಿ ಪರಿಶೀಲನೆ ಹೇಗೆ?
* ಸಬ್ಸಿಡಿ ವಿವರಗಳನ್ನು ನೋಡಲು, ಈ ಲಿಂಕ್ ಗೆ ಭೇಟಿ ನೀಡಿ
* ಗ್ಯಾಸ್ ಸಿಲಿಂಡರ್ ಚಿತ್ರದ ಮೇಲೆ ಕ್ಲಿಕ್ ಮಾಡಿ
* ಸೇವಾ ಪೂರೈಕೆದಾರರ ವಿವರಗಳಿಗಾಗಿ ಲಾಗಿನ್ ಮಾಡಿ
* ಗ್ಯಾಸ್ ಪೂರೈಕೆದಾರರ ಸಂಪೂರ್ಣ ವಿವರ ಇರಲಿದೆ
* ಹೊಸ ಬಳಕೆದಾರರಿಗೆ ಬೇರೆಯೇ ಆಯ್ಕೆ ಲಭ್ಯವಾಗಲಿದೆ
* ಸಿಲಿಂಡರ್ ಬುಕ್ಕಿಂಗ್ ಹಿಸ್ಟರಿ ಪರಿಶೀಲನೆ ಮಾಡಿ
* ಈ ಹಿಸ್ಟರಿಯಲ್ಲಿ ನೀವು ಪಡೆಯುವ ಸಬ್ಸಿಡಿ ಬಗ್ಗೆ ಮಾಹಿತಿ ಲಭ್ಯವಾಗಲಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!



Click it and Unblock the Notifications