ಪ್ರಧಾನ ಮಂತ್ರಿ ಜನ್ ಧನ್ ಯೋಜನಾ (PMJDY) ಬಗ್ಗೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗಿದೆ. ಈ ಖಾತೆ ಅಡಿಯಲ್ಲಿ ಫಲಾನುಭವಿಗಳಿಗೆ 5,000 ರುಪಾಯಿ ಓವರ್ ಡ್ರಾಫ್ಟ್ ಕೂಡ ಸಿಗುತ್ತದೆ. ಆದರೆ ಖಾತೆಗೆ ಆಧಾರ್ ಜೋಡಣೆ ಆಗಿರಬೇಕು. ಓವರ್ ಡ್ರಾಫ್ಟ್ ಪಡೆಯುವುದಕ್ಕೆ ಅರ್ಹರಾಗಿರಬೇಕಿದ್ದರೆ ಖಾತೆದಾರರು ಮೊದಲ ಆರು ತಿಂಗಳು ಅಗತ್ಯ ಪ್ರಮಾಣದ ಮೊತ್ತವನ್ನು ನಿರ್ವಹಿಸಿರಬೇಕು.
ಖಾತೆಯ ಮೂಲಕ ವ್ಯವಹಾರ ನಡೆಸುವುದರ ಜತೆ ರುಪೇ ಡೆಬಿಟ್ ಕಾರ್ಡ್ ಬಳಸಿರಬೇಕು. ಬ್ಯಾಂಕ್ ನವರು ಸಹ ಖಾತೆಯ ವ್ಯವಹಾರದ ಬಗ್ಗೆ ಸಮಾಧಾನ ಹೊಂದಿದ್ದಲ್ಲಿ ಸೂಕ್ತ ಬಡ್ಡಿ ದರದೊಂದಿಗೆ ಓವರ್ ಡ್ರಾಫ್ಟ್ ವ್ಯವಸ್ಥೆ ನೀಡಬಹುದು. ರುಪೇ ಡೆಬಿಟ್ ಕಾರ್ಡ್ ಜತೆಗೆ 1 ಲಕ್ಷ ಮೌಲ್ಯದ ಅಪಘಾತ ವಿಮೆ ಕೂಡ ದೊರೆಯುತ್ತದೆ.

ಇದಕ್ಕಾಗಿ ಖಾತೆಯಲ್ಲಿ ಕನಿಷ್ಠ ಇಷ್ಟೇ ಬ್ಯಾಲೆನ್ಸ್ ಇರಬೇಕು ಎಂಬ ನಿಯಮಗಲೇನೂ ಇಲ್ಲ. ಆದರೆ ಖಾತೆಗೆ ಆಧಾರ್ ಲಿಂಕ್ ಆಗದಿದ್ದಾಗ ಮಾತ್ರ ಕ್ಲೇಮ್ ಗೆ ಪ್ರಯತ್ನಿಸುವುದಕ್ಕೆ ಕಷ್ಟವಾಗುತ್ತದೆ. ಒಂದು ವೇಳೆ ಖಾತೆದಾರರು ಮೃತಪಟ್ಟಲ್ಲಿ ಹೆಚ್ಚುವರಿಯಾಗಿ 3 ಲಕ್ಷ ರುಪಾಯಿ ತನಕ ಹೆಚ್ಚುವರಿ ವಿಮೆ ದೊರೆಯುತ್ತದೆ. 1.3 ಲಕ್ಷ ರುಪಾಯಿ ತನಕ ಕ್ಲೇಮ್ ಮಾಡಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications