ನವದೆಹಲಿ, ಮಾರ್ಚ್ 21: ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತಮ್ಮ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ...
ಜೈಪುರ: ಜಗತ್ತಿನಲ್ಲಿ ತೀವ್ರ ಆತಂಕ ಹುಟ್ಟಿಹಾಕಿರುವ ಕೊರೊನಾವೈರಸ್ ಮಾರಿಗೆ ಔಷಧಿ ಕಂಡು ಹಿಡಿಯುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆದರೆ, ಕೊರೊನಾವೈರಸ್ ಗೆ ನಾವು ಔಷಧಿ ಕಂಡು ಹಿಡ...
ನವದೆಹಲಿ, ಜೂನ್ 23: ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೋವಿಡ್ -19 ಚಿಕಿತ್ಸೆಗಾಗಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ಹೇಳಿದೆ. ಆದರೆ, ಔಷಧಿಯನ್ನು ಸ...
ಪತಂಜಲಿ ಆಯುರ್ವೇದ ಉತ್ಪನ್ನಗಳ ಬ್ರ್ಯಾಂಡ್ ದುರ್ಬಳಕೆ ಮಾಡುತ್ತಿರುವ ಆರೋಪದ ಮೇಲೆ 13 ರಫ್ತುದಾರರ ಸಂಸ್ಥೆಗಳ ವಿರುದ್ಧ ಬಾಬಾ ರಾಮದೇವ್ ಅವರ ಕಂಪನಿ ದೂರು ನೀಡಿದ್ದು, ನ್ಯಾಯ ಕೋರಿ ದ...
ಬಾಬಾ ರಾಮದೇವ್ ಅವರ ಪತಂಜಲಿ ಕಂಪನಿಯ ಫುಡ್ ಪಾರ್ಕ್ ನೋಯ್ಡಾದಲ್ಲಿ 282 ಎಕರೆ ಪ್ರದೇಶದಲ್ಲಿ ಫುಡ್ ಪಾರ್ಕ್ ನಿರ್ಮಾಣವಾಗಲಿದೆ. ಸರ್ಕಾರ ಹಾಗೂ ಕಂಪನಿ ನಡುವಿನ ಒಪ್ಪಂದಕ್ಕೆ ಈಗಾಗಲೇ ಸಹ...