ಹೋಮ್  » ವಿಷಯ

ಬಜೆಟ್ ಸುದ್ದಿಗಳು

Yuvanidhi Plus: ರಾಜ್ಯದಲ್ಲಿ 25 ಸಾವಿರ ಉದ್ಯೋಗ ಸೃಷ್ಟಿಗೆ ಯುವನಿಧಿ ಪ್ಲಸ್, ಏನಿದು?
ರಾಜ್ಯ ಸರ್ಕಾರವು ಈಗಾಗಲೇ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆಯಾದ ಯುವನಿಧಿಯನ್ನು ಜಾರಿ ಮಾಡಿದೆ. ಈಗ ಯುವನಿಧಿ ಪ್ಲಸ್ ಉಪಕ್ರಮವನ್ನು ರಾಜ್ಯ ಸರ್ಕಾರವು ಬಜೆಟ್&zwn...

Karnataka budget: ವಾಣಿಜ್ಯ ತೆರಿಗೆ, ಅಬಕಾರಿ ಇತರೆ ತೆರಿಗೆ ಪ್ರಸ್ತಾಪಗಳು
ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮುಖ್ಯಮಂತ್ರ...
Karnataka budget: ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರದ ಹಸ್ತ, ಅತೀ ಹೆಚ್ಚು ಅನುದಾನ, ಬೇರೇನಿದೆ?!
ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ್ದಾರೆ. ಸಿದ್ಧ...
Karnataka budget: ಕೃಷಿ ಕ್ಷೇತ್ರಕ್ಕೆ ಸಿದ್ಧು ಲೆಕ್ಕಾಚಾರವೇನು, ಎಷ್ಟು ಅನುದಾನ ಘೋಷಣೆ?
ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ 15ನೇ ಬಜೆಟ್ ಮಂಡಿಸುತ್ತಿದ್ದು, ದೀರ್ಘ ಬಜೆಟ್ ಭಾಷಣದ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ. ಕೃಷಿ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಹ...
karnataka budget: ಅನ್ನ ಸುವಿಧ ಯೋಜನೆ ಘೋಷಣೆ, ಏನಿದು?, ಅರ್ಹತೆ, ನಿಯಮ ವಿವರ
ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈಗಾಗಲೇ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜ...
Namma Metro: ಬಜೆಟ್‌ನಲ್ಲಿ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್, 44 ಕಿಮೀ ನಮ್ಮ ಮೊಟ್ರೋ ಹೊಸ ಮಾರ್ಗ
ಕರ್ನಾಟಕ ಮುಖ್ಯಮಂತ್ರಿ, ಹಣಕಾಸು ಖಾತೆಯನ್ನು ಹೊಂದಿರುವ ಸಿದ್ಧರಾಮಯ್ಯ ಅವರು ತನ್ನ 15ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಸಿಎಂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ...
Karnataka Budget: ಬಜೆಟ್‌ ಗಾತ್ರ, ವಿವಿಧ ಇಲಾಖೆಗಳಿಗೆ ಎಷ್ಟು ಅನುದಾನ?
ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಸ...
Karnataka budget: ಸರ್ಕಾರಿ ಉದ್ಯೋಗಿಗಳಿಗೆ ರಾಜ್ಯ ಬಜೆಟ್‌ನಲ್ಲಿ ಸಿಹಿಸುದ್ದಿ
ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾ...
Karnataka budget: ರಾಜ್ಯದಲ್ಲಿ ಕೆಫೆ ಸಂಜೀವಿನಿ ಆರಂಭ- ಏನಿದು, ಯಾರಿಗೆ ಲಾಭ?
ಕರ್ನಾಟಕ ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿರುವ ಸಿದ್ಧರಾಮಯ್ಯ ತನ್ನ 15ನೇ ಬಜೆಟ್ ಮಂಡನೆಯನ್ನು ಮಾಡುತ್ತಿದ್ದಾರೆ. ಈ ಬಜೆಟ್ ಸಂದರ್ಭದಲ್ಲಿ ರಾಜ್ಯದಲ್ಲಿ ಈ ಒಂದು ವರ್ಷದ ಅ...
Karnataka budget: ಐದು ಗ್ಯಾರಂಟಿ ಯೋಜನೆಗೆ 57,000 ಕೋಟಿ ರೂಪಾಯಿ- ಸಿಎಂ
ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾ...
karnataka budget: ಕರ್ನಾಟಕ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷೆ
ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಸ...
Karnataka budget: ಬಜೆಟ್‌ನಲ್ಲಿ 8000 ಕೋಟಿ ರೂಪಾಯಿ ಅನುದಾನ ಕೋರಿದ ಬಿಬಿಎಂಪಿ, ಇತರೆ ನಿರೀಕ್ಷೆಯೇನು?
ಮುಂಬರುವ ಬಜೆಟ್‌ನಲ್ಲಿ ಮೂಲಸೌಕರ್ಯ ಯೋಜನೆಗಳು ಮತ್ತು ವಿವಿಧ ಯೋಜನೆಗಳನ್ನು ಜಾರಿಗೊಳಿಸಲು 8,050 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ ಮನವಿ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X