ವಿಜಯವಾಡ, ಜನವರಿ 19: ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಶ್ವದ ಅತಿ ಎತ್ತರದ ಪ್ರತಿಮೆಯನ್ನು ಆಂಧ್ರಪ್ರದೇಶ ಸರ್ಕಾರ ಇಂದು ವಿಜಯವಾಡದಲ್ಲಿ ಅನಾವರಣಗೊಳಿಸಲಿದೆ. ...
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮೇ 7, 2020ರಲ್ಲಿ ನಡೆದಿದ್ದ ಎಲ್ ಜಿ ಪಾಲಿಮರ್ಸ್ ವಿಷಾನಿಲ ದುರಂತ, ಆ ದಿನ ಹನ್ನೆರಡು ಮಂದಿ ಸಾವನ್ನಪ್ಪಿದ್ದು ನೆನಪಿದೆಯಾ? ಆ ದುರಂತದ ಬಗ್ಗೆ ವರದಿ ...
ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆ ದುರಂತದಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಎಲ್.ಜಿ. ಪಾಲಿಮರ್ಸ್ ಪ್ರೈವೇಟ್ ಲಿಮಿಟೆಡ್ ಗೆ ಆರಂಭಿಕ ಮೊತ್ತವಾಗಿ 50 ಕೋಟಿ ರುಪಾಯಿ ...
ಆಂಧ್ರಪ್ರದೇಶದಲ್ಲಿ ಭೂ ವ್ಯವಹಾರಗಳ ಭಾರೀ ಅಕ್ರಮಗಳು ನಡೆದಿರುವುದು ಬಹಿರಂಗವಾಗಿದೆ. ಅಮರಾವತಿ ರಾಜಧಾನಿ ಪ್ರದೇಶದಲ್ಲಿ 200 ಕೋಟಿ ಮೌಲ್ಯದ ಭೂ ವ್ಯವಹಾರ ಅಕ್ರಮ ನಡೆದಿದ್ದು, ಸರ್ಕಾರ...