ಹೋಮ್  » ವಿಷಯ

Arun Jaitley News in Kannada

ಅರುಣ್ ಜೇಟ್ಲಿಯವರು ನಡೆದು ಬಂದ ಹಾದಿ, ಕೈಗೊಂಡ ಪ್ರಮುಖ ಹಣಕಾಸು ಸುಧಾರಣೆಗಳ ವಿವರ ಇಲ್ಲಿದೆ..
ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಅರುಣ್ ಜೇಟ್ಲಿಯವರು ಹಣಕಾಸು ಹಾಗು ರಕ್ಷಣಾ ಖಾತೆಗ...

ಟ್ರಬಲ್ ಶೂಟರ್ ಅರುಣ್ ಜೇಟ್ಲಿಯವರ ಬಗ್ಗೆ ಸಂಕ್ಷಿಪ್ತ ಮಾಹಿತಿ
ನವದೆಹಲಿ, ಆಗಸ್ಟ್ 24: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲುವಿಕೆಯ ಕಹಿ ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಸಾವಿನ ಆಘಾತ ಎದುರಾಗಿದೆ. ತೀವ್ರ ಅನಾರೋಗ್ಯದಿಂದ ಬಳಲು...
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ
ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಮಧ್ಯಾಹ್ನ ನಿಧನರಾದರು. ಅರುಣ್ ಜೇಟ್ಲಿಯವರು ಪ್ರಧಾನಿ ನರೇಂದ್ರ ಮೋದಿಯ...
ಅನಾಣ್ಯೀಕರಣದ ನಂತರ ತೆರಿಗೆ ಸಂಗ್ರಹ ಮತ್ತು ಡಿಜಿಟಲ್ ಪೇಮೆಂಟ್ ನಲ್ಲಿ ಗಣನೀಯ ಹೆಚ್ಚಳ: ಅರುಣ್ ಜೇಟ್ಲಿ
ನೋಟು ನಿಷೇಧದ ನಂತರ ದೇಶದ ಆರ್ಥಿಕತೆ ಸುಧಾರಿಸಿದ್ದು, ತೆರಿಗೆ ಸಂಗ್ರಹ ಮತ್ತು ಡಿಜಿಟಲ್ ಪೇಮೆಂಟ್ ನಲ್ಲಿ ಗಣನೀಯ ಹೆಚ್ಚಳವಾಗಿದೆ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾ...
ಆಯುಷ್ಮಾನ್ ಭಾರತ್ ಯೋಜನೆ: ಪ್ರತಿವರ್ಷ ಪ್ರತಿ ಕುಟುಂಬಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
ನರೇಂದ್ರ ಮೋದಿ ಸರ್ಕಾರ ಕೇಂದ್ರ ಬಜೆಟ್ ನಲ್ಲಿ ಬಡವರಿಗೆ, ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ. ಅರುಣ್ ಜೇಟ್ಲಿ ತಮ್ಮ ಕೊನೆಯ ಬಜ...
ಕೇಂದ್ರ ಬಜೆಟ್ ಕಾರ್ಮಿಕ ವಿರೋಧಿ: ರೇಲ್ವೆ ಅಸೋಸಿಯೇಶನ್
ಕೇಂದ್ರ ಬಜೆಟ್ 2018 ಕಾರ್ಮಿಕ ವಿರೋಧಿಯಾಗಿದ್ದು, ತಮ್ಮ ಕಲ್ಯಾಣಕ್ಕಾಗಿ ಏನೂ ಇಲ್ಲ ಎಂದು ರೈಲ್ವೆ ಉದ್ಯೋಗಿಗಳ ಅಸೋಸಿಯೇಶನ್ ಹೇಳಿದೆ. ಕೇಂದ್ರ ಬಜೆಟ್ ಇಡೀ ರೈಲ್ವೆ ವಲಯವನ್ನು ಮಂದಗೊಳಿ...
ಬಜೆಟ್ ಬಂಪರ್! ಕೃಷಿ, ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಹೆಚ್ಚು ಸೌಲಭ್ಯ..
ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೃಷಿ, ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಈಗಾಗಲೇ ಆರೋಗ್ಯ ಸುಧಾರಣೆಗಾಗಿ ಅನೇಕ ವಿಮಾ ಯ...
ಕೇಂದ್ರ ಬಜೆಟ್ 2018: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಸಂಪೂರ್ಣ ಮಾಹಿತಿ..
ನರೇಂದ್ರ ಮೋದಿ ನೇತೃತ್ವ ಸರ್ಕಾರದ ಬಹುನಿರೀಕ್ಷೆಯ ಕೊನೆಯ ಪೂರ್ಣಪ್ರಮಾಣದ ಬಜೆಟ್ ಫೆ.1ಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ. ಬಜೆಟ್ ಗಳು ನಮ್ಮ ದಿನನಿತ್ಯದ ಜೀವನದಲ್...
ಬಜೆಟ್: ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನಿರೀಕ್ಷೆ
2018-19ರ ಸಾಲಿನ ಬಜೆಟ್ ಅನ್ನು ಗುರುವಾರ ಮಡಿಸಲಿದ್ದು, ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ಸಿಗಬಹುದೆಂಬ ನಿರೀಕ್ಷೆಯಿದೆ. ಬ್ಯಾಂಕಿಂಗ್ ವಲಯದಲ್ಲಿ ಸಾ...
ಕೇಂದ್ರ ಬಜೆಟ್ ನಲ್ಲಿ ಚಿನ್ನಾಭರಣಗಳ ಆಮದು ತೆರಿಗೆ ಕಡಿತ ನಿರೀಕ್ಷೆ
ಭಾರತ ಜಗತ್ತಿನಲ್ಲಿ ಚಿನ್ನಾಭರಣಗಳನ್ನು ಖರೀದಿಸುವ ದೊಡ್ಡ ದೇಶವಾಗಿದ್ದು, ನಾಳೆ ಕೇಂದ್ರ ಬಜೆಟ್ ಮಂಡನೆ ಇರುವುದರಿಂದ ಆಮದು ತೆರಿಗೆ ಕಡಿತ ನಿರೀಕ್ಷೆಯ ಮೇಲೆ ಆಭರಣ ಖರೀದಿಯನ್ನು ಗ್...
ಕೇಂದ್ರ ಬಜೆಟ್: ಸಕ್ಕರೆ ಅಭಿವೃದ್ಧಿ ನಿಧಿಗಾಗಿ ರೂ. 500 ಕೋಟಿ ನಿರೀಕ್ಷೆ
ಸರ್ಕಾರ 2018ರ ಕೇಂದ್ರ ಬಜೆಟ್ ನಲ್ಲಿ ಸಕ್ಕರೆ ಅಭಿವೃದ್ಧಿ ನಿಧಿ (ಎಸ್ಡಿಎಫ್)ಮೊತ್ತವನ್ನು ರೂ. 500 ಕೋಟಿವರೆಗೆ ಹೆಚ್ಚಿಸುವ ನಿರೀಕ್ಷೆ ಇದೆ. ಸಕ್ಕರೆ ಅಭಿವೃದ್ಧಿ ನಿಧಿ (ಎಸ್ಡಿಎಫ್) ಆಹಾರ ...
ಬಜೆಟ್ ನಲ್ಲಿ ನರೇಂದ್ರ ಮೋದಿ ಸರ್ಕಾರ ಜನತೆಗೆ ನೀಡಲಿರುವ 5 ಪ್ರಮುಖ ಕೊಡುಗೆಗಳು!
2018ನೇ ವರ್ಷದ ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಜನಸಾಮಾನ್ಯರು ಈ ಬಜೆಟ್ ಕುರಿತಾಗಿ ಬಹಳಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿಯವರ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X