ಹೋಮ್  » ವಿಷಯ

Baba Ramdev News in Kannada

ನಾವು ಕುರುಡರಲ್ಲ, ನಾಮಕಾವಸ್ತೆಗೆ ಕ್ಷಮೆಯಾಚಿಸಿದಂತಿದೆ: ಪತಂಜಲಿಯ ಕ್ಷಮಾಪಣೆ ತಿರಸ್ಕರಿಸಿದ ಸುಪ್ರೀಂ
ನವದೆಹಲಿ, ಏಪ್ರಿಲ್‌ 11: ಪತಂಜಲಿಯ ಔಷಧೀಯ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ "ಬೇಷರತ್ ಕ್ಷಮೆ"ಯ...

ಬಾಬಾ ರಾಮ್‌ದೇವ್ ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಬೇಷರತ್ ಕ್ಷಮೆಯಾಚಿಸಿದ ಯೋಗ ಗುರು
ನವದೆಹಲಿ, ಏಪ್ರಿಲ್‌ 3: ಪತಂಜಲಿಯ ಔಷಧೀಯ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪತಂಜಲಿ ಸಂಸ್ಥಾಪಕ ಬಾಬಾ ರಾಮ್&...
ಭಾರತದ ಶ್ರೀಮಂತ ಆಧ್ಯಾತ್ಮಿಕ ಗುರುಗಳು ಇವರು, ಇವರ ಬಳಿಯಿರುವ ಹಣದ ವಿವರ ಇಲ್ಲಿದೆ
ನವದೆಹಲಿ, ಏಪ್ರಿಲ್‌ 1: ಭಾರತದ ಶ್ರೀಮಂತ ಆಧ್ಯಾತ್ಮಿಕತೆಯ ವ್ಯವಸ್ಥೆಯೊಳಗೆ ಹಲವಾರು ಗೌರವಾನ್ವಿತ ಗುರುಗಳು ಮತ್ತು ಬಾಬಾಗಳು ಕಂಡು ಬರುತ್ತಾರೆ. ಅವರ ಬೋಧನೆಗಳಿಂದ ಪ್ರಭಾವಿತರಾಗ...
ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್‌ದೇವ್‌ನ ಪತಂಜಲಿ
ನವದೆಹಲಿ, ಮಾರ್ಚ್‌ 21: ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್‌ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತಮ್ಮ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ...
Patanjali: ಬಾಬಾ ರಾಮ್‌ದೇವ್‌ರ ಪತಂಜಲಿ ಲಾಭ ಶೇಕಡ 64ರಷ್ಟು ಕುಸಿತ, ಎಷ್ಟಿದೆ?
ಹಲವಾರು ಸಂಸ್ಥೆಗಳ ತ್ರೈಮಾಸಿಕ ವರದಿಯು ಪ್ರಕಟವಾಗುತ್ತಿದೆ. ಈಗ ಬಾಬಾ ರಾಮ್‌ದೇವ್‌ರ ಪತಂಜಲಿ ಫುಡ್ಸ್ ಜೂನ್ 30, 2023 ರಲ್ಲಿ ಕೊನೆಗೊಂದ ಅವಧಿಯ ವರದಿ ಪ್ರಕಟಿಸಿದ್ದು, ವರದಿ ಪ್ರಕಾರ 87...
Baba Ramdev: 1.5 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಎಸ್‌ಯುವಿ ಖರೀದಿಸಿದ ರಾಮ್‌ದೇವ್!
ಬಾಬಾ ರಾಮ್‌ದೇವ್ ಪ್ರಪಂಚದಾದ್ಯಂತದ ಅತ್ಯಂತ ಜನಪ್ರಿಯ ಭಾರತೀಯ ಯೋಗ ಗುರುಗಳಲ್ಲಿ ಒಬ್ಬರಾಗಿದ್ದಾರೆ. ಭಾರತದಲ್ಲಿ ಯೋಗ ಮತ್ತು ಆಯುರ್ವೇದದಲ್ಲಿ ಪ್ರಮುಖ ವ್ಯಕ್ತಿ ಎಂದು ಗುರುತಿ...
ಪತಂಜಲಿಯ ಕೊರೊನಿಲ್ ಔಷಧಿಗೆ ಅನುಮತಿ: ದೇಶಾದ್ಯಂತ ಲಭ್ಯ!
ಹರಿದ್ವಾರ್: ಇತ್ತೀಚೆಗೆ ಕೊರೊನಾವೈರಸ್‌ಗೆ ಮದ್ದು ಕಂಡು ಹಿಡಿಯುವುದು ದೊಡ್ಡ ವಾದ ವಿವಾದಗಳನ್ನು ಸೃಷ್ಟಿಸುತ್ತಿದೆ. ಇದಕ್ಕೆ ಮೊನ್ನೆ ಮೊನ್ನೆಯ ಪತಂಜಲಿಯ ಕೊರೊನಿಲ್ ಮಾತ್ರೆ ವಿ...
ಕೊರೊನಾವೈರಸ್‌ಗೆ ಕೊರೊನಿಲ್ ಔಷಧಿ: ಉಲ್ಟಾ ಹೊಡೆದ ಪತಂಜಲಿ
ನವದೆಹಲಿ: ಮಾರಕ ಕೊರೊನಾವೈರಸ್‌ಗೆ ಔಷಧಿ ಕೊರೊನಿಲ್ ಕಂಡು ಹಿಡಿದಿದ್ದೇವೆ ಎಂದಿದ್ದ ಆಯುರ್ವೇದ ಉತ್ಪನ್ನಗಳ ತಯಾರಿಕಾ ಸಂಸ್ಥೆ ಪತಂಜಲಿ ಇದೀಗ ಉಲ್ಟಾ ಹೊಡೆದಿದೆ. ಕೊರೊನಿಲ್ ಕೊರೊನ...
ಕೊರೊನಾಕ್ಕೆ ಔಷಧಿ ಕಂಡು ಹಿಡಿದಿದ್ದೇವೆ ಎಂದ ಪತಂಜಲಿ ಮೇಲೆ ಎಫ್‌ಐಆರ್‌ ದಾಖಲು!
ಜೈಪುರ: ಜಗತ್ತಿನಲ್ಲಿ ತೀವ್ರ ಆತಂಕ ಹುಟ್ಟಿಹಾಕಿರುವ ಕೊರೊನಾವೈರಸ್ ಮಾರಿಗೆ ಔಷಧಿ ಕಂಡು ಹಿಡಿಯುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆದರೆ, ಕೊರೊನಾವೈರಸ್ ಗೆ ನಾವು ಔಷಧಿ ಕಂಡು ಹಿಡ...
ಪತಂಜಲಿಯ ಮಹತ್ವಾಕಾಂಕ್ಷೆಯ ಕೊರೊನಿಲ್‌ಗೆ ಆರಂಭದಲ್ಲೇ ವಿಘ್ನ
ನವದೆಹಲಿ: ಕೋವಿಡ್ ಮಹಾಮಾರಿಗೆ ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ನಿನ್ನೆಯಷ್ಟೇ ಹೇಳಿಕೊಂಡಿತ್ತು. ಆದರೆ, ಪತ...
ಕೋವಿಡ್‌ಗೆ ಪತಂಜಲಿಯ ಕೊರೊನಿಲ್ ಮಾತ್ರೆ; ಪ್ರಚಾರಕ್ಕೆ ತಡೆ ನೀಡಿದ ಆಯುಷ್ ಇಲಾಖೆ
ನವದೆಹಲಿ, ಜೂನ್ 23: ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೋವಿಡ್ -19 ಚಿಕಿತ್ಸೆಗಾಗಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ಹೇಳಿದೆ. ಆದರೆ, ಔಷಧಿಯನ್ನು ಸ...
ಕೊರೊನಾವೈರಸ್‌ಗೆ ಬಂದೇ ಬಿಟ್ಟಿತು ಪತಂಜಲಿ ಔಷಧಿ, ಬೆಲೆ ಎಷ್ಟು ಗೊತ್ತಾ?
ಹರಿದ್ವಾರ್, ಜೂನ್ 23: ಕೊರೊನಾವೈರಸ್ ಎಂಬ ಮಹಾಮಾರಿ ಜಗತ್ತನ್ನು ತೀವ್ರ ಕಂಗೆಡಿಸಿದೆ. ಇದಕ್ಕೆ ಮದ್ದು ಅರಿಯಲು ದೊಡ್ಡ ದೊಡ್ಡ ರಾಷ್ಟ್ರಗಳೇ ಪ್ರಯತ್ನಿಸುತ್ತಿವೆಯೇ ಹೊರತು ಇನ್ನೂ ಅಂ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X