ಹೋಮ್  » ವಿಷಯ

Budget Analysis News in Kannada

ರೈತರ ಸಾಲ ಮನ್ನಾಕ್ಕಾಗಿ ಎಚ್. ಡಿ ಕುಮಾರಸ್ವಾಮಿ ಕೊಟ್ಟ ಗಡುವು?
ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿಯವರು ಮೈತ್ರಿ ಸರ್ಕಾರದ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದು, ರೈತರಿಗಾಗಿ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ...

ರೈತರ ಸಾಲ ಮನ್ನಾ ಯೋಜನೆಗೆ ಕುಮಾರಸ್ವಾಮಿ ಎಷ್ಟು ಕೋಟಿ ಘೋಷಣೆ ಮಾಡಿದ್ದಾರೆ ಗೊತ್ತಾ?
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2019-20ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ರೈತ ಸಾಲಮನ್ನಾ ಕುರಿತು ಪ್ರಶಂಸನೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇಂದು ಮಂಡಿಸಿರುವ ಬಜೆಟ್...
ಮಾತೃಶ್ರೀ ಯೋಜನೆ ಸಹಾಯಧನ ದುಪ್ಪಟ್ಟು, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಕೆ
ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಫಲಾನುಭವಿಗಳಿಗೆ ಡಬಲ್ ಧಮಾಕಾ! ಇಂದಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿಯವರು ಮಾತೃಶ್ರೀ ಯೋಜನೆಯ ಮಾಸಿಕ ಧನವನ್ನು ಹಿಂದಿನ ...
ಮಧ್ಯಂತರ ಬಜೆಟ್ 2019: ವಿಶ್ಲೇಷಕರು/ಅರ್ಥಶಾಸ್ತ್ರಜ್ಞರಿಂದ ಟೀಕೆಗೆ ಒಳಪಟ್ಟ 10 ಪ್ರಮುಖ ಯೋಜನೆಗಳು
ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಅನ್ನು ಫೆ. 1ರಂದು ಮಂಡಿಸಿದ್ದು, ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಅವರು ಪ್ರಸ್ತುತಪಡಿಸಿರುವ ಹಲವು ಪ್ರಮುಖ ಯೋಜನೆಗಳ ನೈಜ ಪ್ರಯೋಜನ, ವೈಫ...
2030ರ ವೇಳೆಗೆ ಭಾರತ ಹೇಗಿರಬೇಕು? ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳೇನು ಗೊತ್ತೆ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆ ಬಜೆಟ್ ಅನ್ನು ಪಿಯೂಷ್ ಗೋಯಲ್ ಮಂಡಿಸಿದ್ದಾರೆ. ಮಧ್ಯಂತರ ಬಜೆಟ್ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು, 2030 ರ ವೇಳೆಗೆ ಭಾರತ...
ಬಜೆಟ್ 2019 ನಂತರ ತೆರಿಗೆ ಲೆಕ್ಕಾಚಾರ, 7.75 ಲಕ್ಷ ತನಕ 'ನೋ ಟ್ಯಾಕ್ಸ್'
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಸಂಬಳದಾರರಿಗೆ ಏನು ನೀಡಿದರು? ಜೇಟ್ಲಿ ಮರು ಪರಿಚಯಿ...
ನರೇಗಾ: ಗ್ರಾಮೀಣ ಭಾಗದ ಉದ್ಯೋಗಕ್ಕಾಗಿ 60 ಸಾವಿರ ಕೋಟಿ ಘೋಷಣೆ
ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಮಂಡನೆ ಪ್ರಕ್ರಿಯೆ ಮುಗಿದಿದ್ದು, ಯಾವ ವಲಯಕ್ಕೆ ಹೆಚ್ಚು ನಿಧಿ ಮೀಸಲಿಟ್ಟಿದ್ದಾರೆ ಎಂಬುದರ ಬಗ್ಗೆ ವಿಶ್ಲೇಷಣೆ ಸಾಗಿದೆ. ಪಿಯೂಷ್ ಗೋಯಲ್ ತಮ್ಮ ಬಜೆ...
ಭಾರತದ ಭವ್ಯ ಭವಿಷ್ಯತ್ತಿಗೆ 10 ಪ್ರಮುಖ ಅಂಶಗಳ 'ವಿಷನ್ 2030'
ನವದೆಹಲಿ, ಫೆಬ್ರವರಿ 1 : ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ನವ ಭಾರತ ನಿರ್ಮಾಣ ಮಾಡುವುದಾಗಿ ಷೋಘಿಸಿರುವ ಹಂಗಾಮಿ ವಿತ್ತ ಸಚಿವ ಪಿಯೂಶ್ ...
ರೈಲ್ವೆ ಬಜೆಟ್ 2019ರ ಮುಖ್ಯಾಂಶಗಳು: ರೈಲ್ವೆಗೆ ಹೆಚ್ಚಿನದೇನಿಲ್ಲ
ಕೇಂದ್ರ ಸಚಿವ ಪಿಯೂಷ್ ಗೋಯಲ್ ರೈಲ್ವೆ ಬಜೆಟ್ ನಲ್ಲಿ ಘೋಷಿಸಿದ ಪ್ರಮುಖ ಅಂಶಗಳು ಹೀಗಿವೆ. * 2019-20ನೇ ಸಾಲಿಗೆ ರೈಲ್ವೆ ಬಜೆಟ್ ಗೆ 64,587 ಕೋಟಿ ಘೋಷಣೆ Interim Union Budget 2019 LIVE: 5 ಲಕ್ಷ ರೂ. ವರೆಗೆ ತೆರಿಗೆ...
ಬಜೆಟ್ ಮಹಿಮೆ! ಷೇರುಪೇಟೆಯಲ್ಲಿ ಗೂಳಿ ಅಬ್ಬರ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮೇಲಿನ ನಿರೀಕ್ಷೆಯಿಂದಾಗಿ ಷೇರುಪೇಟೆಯಲ್ಲಿ ಗೂಳಿ ಅಬ್ಬರ ಜೋರಾಗಿ ಸಾಗಿದೆ. ಪಿಯೂಷ್ ಗೋಯಲ್ ಬಜೆಟ್ ಮಂಡನೆ ಆರಂಭಿಸಿದ ನಂತರ ಷೇರುಪೇಟೆಯಲ್ಲಿ ವಹ...
ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!
ನರೇಂದ್ರ ಮೋದಿ ನೇತೃತ್ವದ ಕಟ್ಟ ಕಡೆಯ ಬಜೆಟ್ ನಲ್ಲಿ ಮಧ್ಯಮ ವರ್ಗ, ಕಾರ್ಮಿಕರು, ವೃತ್ತಿಪರ ತೆರಿಗೆದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ...
ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X