ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಇಂದು ಮಂಡನೆ ಮಾಡಲಿದ್ದಾರೆ.ಸಾಲಮನ್ನಾ ಮಾಡುವುದಾಗಿ ಹೇಳಿರುವ ಸರ್ಕಾರ, ...
2018-19ರ ಸಾಲಿನ ಬಜೆಟ್ ಅನ್ನು ಗುರುವಾರ ಮಡಿಸಲಿದ್ದು, ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ಸಿಗಬಹುದೆಂಬ ನಿರೀಕ್ಷೆಯಿದೆ. ಬ್ಯಾಂಕಿಂಗ್ ವಲಯದಲ್ಲಿ ಸಾ...
ಮುಂಬರುವ ಕೇಂದ್ರ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಅನುದಾನ ನೀಡಬೇಕೆಂದು ವೇಗವಾಗಿ ಚಲಿಸುವ ಗ್ರಾಹಕ ಸರಕು ಕಂಪನಿಗಳು (Fast Moving Consumer Goods Company -FMCG) ಕೇಂದ್ರ ಸರ್ಕಾರವನ್ನು ಒತ...
ಸರ್ಕಾರ 2018ರ ಕೇಂದ್ರ ಬಜೆಟ್ ನಲ್ಲಿ ಸಕ್ಕರೆ ಅಭಿವೃದ್ಧಿ ನಿಧಿ (ಎಸ್ಡಿಎಫ್)ಮೊತ್ತವನ್ನು ರೂ. 500 ಕೋಟಿವರೆಗೆ ಹೆಚ್ಚಿಸುವ ನಿರೀಕ್ಷೆ ಇದೆ. ಸಕ್ಕರೆ ಅಭಿವೃದ್ಧಿ ನಿಧಿ (ಎಸ್ಡಿಎಫ್) ಆಹಾರ ...
2018ನೇ ವರ್ಷದ ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಜನಸಾಮಾನ್ಯರು ಈ ಬಜೆಟ್ ಕುರಿತಾಗಿ ಬಹಳಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿಯವರ...
ಕೇಂದ್ರ ಸರ್ಕಾರ ತನ್ನ 2018ರ ಬಜೆಟ್ ನಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ರೂ. 5 ಲಕ್ಷ ಮೊತ್ತದವರೆಗಿನ ಆರೋಗ್ಯ ವಿಮಾ ಸೌಲಭ್ಯ ಒದಗಿಸುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆಯೆಂದು ...
2019ರಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಕೇಂದ್ರ ಬಜೆಟ್ ನಲ್ಲಿ ಅದಕ್ಕೆ ಪೂರಕವಾದ ಅಂಶಗಳು ಇರಲಿವೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ಕೇಂದ್ರ ಸರ್ಕಾರದ ಐದನೇಯ ಬಜೆಟ್ ಆಗಿದ್...
2018ರ ಕೇಂದ್ರ ಬಜೆಟ್ ಮಂಡನೆಗೆ ಎರಡು ವಾರಗಳು ಮಾತ್ರ ಬಾಕಿ ಉಳಿದಿದ್ದು, ಜನಸಾಮಾನ್ಯರ ನಿರೀಕ್ಷೆಗಳು ಗರಿಗೆದರಿವೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೆಕ್ಷನ್ 80 ಸಿ ಕಡಿತ ಮಿತಿಯಲ್...
ಪ್ರತಿವರ್ಷ ಫೆಬ್ರವರಿ 1ರಂದು ಕೇಂದ್ರ ಸರ್ಕಾರ ತನ್ನ ಬಜೆಟ್ ಮಂಡಿಸುತ್ತದೆ. ಇದರ ಪೂರ್ವಾಭಾವಿ ಅಧಿವೇಶನ ಜನವರಿ 29, 2018 ರಂದು ಪ್ರಾರಂಭವಾಗಲಿದೆ. ಹಣಕಾಸು ಸಚಿವರಾಗಿರುವ ಶ್ರೀ ಅರುಣ್ ಜ...