ಹೋಮ್  » ವಿಷಯ

Cbi News in Kannada

Guru Raghavendra Bank Scam : ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಸಿಬಿಐ ತನಿಖೆಗೆ ಸರ್ಕಾರ ನಿರ್ಧಾರ
ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ಸೇರಿದಂತೆ ಮೂರು ಕೋ-ಆಪರೇಟಿವ್ ಬ್ಯಾಂಕ್‌ಗಳ ಹಗರಣ ಪ್ರಕರಣವನ್ನು ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರಿಯಾ ತನಿಖಾ ದಳಕ್ಕೆ (ಸಿಬಿಐ) ...

ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣ: ವಿಡಿಯೋಕಾನ್ ಸಿಇಒ ವೇಣುಗೋಪಲ್ ಬಂಧನ
ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ವಿಡಿಯೋಕಾನ್ ಸಿಇಒ, ಚೇರ್‌ಮನ್ ವೇಣುಗೋಪಲ್ ದೂತ್‌ರನ್ನು ಕೇಂದ್ರಿಯಾ ತನಿಖಾ ದಳ (ಸಿಬಿಐ) ಬಂಧನ ಮಾಡಿದೆ. ಐಸಿಐಸಿಐ ಬ್ಯಾಂಕ್ ಮಾಜಿ ...
ಕೆನರಾ ಬ್ಯಾಂಕಿಗೆ 428.50 ಕೋಟಿ ರು ವಂಚನೆ, ಸಿಬಿಐನಿಂದ ತನಿಖೆ
ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಕೆನರಾ ಬ್ಯಾಂಕಿಗೆ 428.50 ಕೋಟಿ ರು ವಂಚನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಎಲ್ ಗ್ರೂಪ್ ಮೇಲೆ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡ...
NSE ಅಕ್ರಮ ಫೋನ್ ಟ್ಯಾಪಿಂಗ್ ಕೇಸ್: ಸಂಜಯ್ ವಶಕ್ಕೆ ಪಡೆದ ED
ನವದೆಹಲಿ, ಜುಲೈ 19: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌(ಎನ್‌ಎಸ್‌ಇ)ಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಪೂರಕವಾಗಿ ಅಕ್ರಮ ಫೋನ್ ಟ್ಯಾಪಿಂಗ್ ಪ್ರಕರಣ...
NSE ಅಕ್ರಮ ಫೋನ್ ಟ್ಯಾಪಿಂಗ್ ಕೇಸ್: 4 ದಿನ ಇಡಿ ಕಸ್ಟಡಿಗೆ ಚಿತ್ರಾ
ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌(ಎನ್‌ಎಸ್‌ಇ)ಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ ...
NSE ಫೋನ್ ಟ್ಯಾಪಿಂಗ್: ಚಿತ್ರಾ ವಿರುದ್ಧ ಹೊಸ ಕೇಸ್ ದಾಖಲಿಸಿದ ಸಿಬಿಐ
ಮುಂಬೈ, ಜುಲೈ 8: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌(ಎನ್‌ಎಸ್‌ಇ)ಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣ ಕಣ್ಮುಂದೆ ಇರುವಾಗಲೇ ಇದಕ್ಕೆ ಪೂರಕವಾಗಿ ಮತ್ತೊಂದು ...
ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಜಾಲ ಬಹಿರಂಗಪಡಿಸಿದ ಸಿಬಿಐ
ಡಿಎಚ್ಎಫ್ಎಲ್ ಪ್ರವರ್ತಕರಾದ ಕಪಿಲ್ ಹಾಗೂ ಧೀರಜ್ ವಾಧವಾನ್ ಅವರ ಮೇಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕಿಂಗ್ ಸಂಸ್ಥೆಗಳಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ...
ಎನ್ಎಸ್ಇ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧಿಸಿದ ಸಿಬಿಐ
ಮುಂಬೈ, ಜೂನ್ 22: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌(ಎನ್‌ಎಸ್‌ಇ)ಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ(ಜೂನ್ 22)ದಂದು ಮತ್ತೊಬ್...
ಐಡಿಬಿಐ ಬ್ಯಾಂಕಿಗೆ 63.10 ಕೋಟಿ ರೂ. ವಂಚನೆ: ನಾಲ್ವರ ವಿರುದ್ದ ಪ್ರಕರಣ ದಾಖಲು
ಮುಂಬೈ ಮೂಲದ ಟಾಪ್‌ವರ್ತ್ ಸ್ಟೀಲ್ಸ್ & ಪವರ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಹಾಗೂ ಅದರ ನಾಲ್ವರು ನಿರ್ದೇಶಕರ ವಿರುದ್ಧ ಸುಮಾರು 63.10 ಕೋಟಿ ರೂಪಾಯಿಯ ವಂಚನೆ ಪ್ರಕರಣವನ್ನ...
ಕ್ಯಾಡ್ಬರಿ ಕಂಪನಿ ವಿರುದ್ಧ ಭ್ರಷ್ಟಾಚಾರ ಆರೋಪ: ಕೇಸ್‌ ದಾಖಲಿಸಿದ ಸಿಬಿಐ
ಕ್ಯಾಡ್ಬರಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಕಂಪನಿ ವಿರುದ್ಧ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಭ್ರಷ್ಟಾಚಾರ ಆರೋಪದಡಿಯಲ್ಲಿ ಕೇಸ್‌ ದಾಖಲಿಸಿದೆ. ಪ್ರಸ್ತುತ ಮ...
ಆರ್ ಬಿಐ ಕಾರ್ಯ ನಿರ್ವಹಣೆ ಬಗ್ಗೆ ಸಿಬಿಐ ವಿಚಾರಣೆ ಆಗಬೇಕು: ಸುಬ್ರಮಣಿಯನ್ ಸ್ವಾಮಿ
ಡಿಬಿಎಸ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಆಗುವುದನ್ನು ಸರ್ಕಾರ ತಡೆಯಬೇಕು ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯ ನಿರ್ವಹಣೆ ಬಗ್ಗೆ ಸಿಬಿ...
ಬೆಸ್ಟ್ ಫುಡ್ ಲಿ. ವಿರುದ್ಧ 1006 ಕೋಟಿ ರು. ವಂಚನೆ ಪ್ರಕರಣ ದಾಖಲಿಸಿದ ಸಿಬಿಐ
ಪ್ರೀಮಿಯಂ ಬಾಸ್ಮತಿ ಅಕ್ಕಿಯ ಅತಿ ದೊಡ್ಡ ಸಂಸ್ಕರಣಾ ಘಟಕವಾದ ಬೆಸ್ಟ್ ಫುಡ್ಸ್ ಲಿಮಿಟೆಡ್ ಮೇಲೆ ಮಂಗಳವಾರ ಸಿಬಿಐ ದಾಳಿ ನಡೆಸಿದೆ. ಇದು ದೇಶದಲ್ಲೇ ಅತಿ ದೊಡ್ಡ ಸಂಸ್ಕರಣಾ ಘಟಕಗಳ ಪೈಕಿ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X