ಬೆಂಗಳೂರು, ಮಾರ್ಚ್ 22: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ...
ಕರೀಂಗಂಜ್, ಮಾರ್ಚ್ 21: ರಾಜ್ಯ ಜಲಸಂಪನ್ಮೂಲ ಸಚಿವ ಪಿಜೂಷ್ ಹಜಾರಿಕಾ ಅವರ ಸಮ್ಮುಖದಲ್ಲಿ ಅಸ್ಸಾಂನ ಕರೀಂಗಂಜ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ 1,500 ಕ್ಕೂ ಹೆಚ್ಚು ಕಾಂಗ್ರೆಸ್ ಕ...
ಬಳ್ಳಾರಿ, ಫೆಬ್ರವರಿ 10: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಗೆ ಸೇರಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ದಾಳಿ ನಡೆಸಿದೆ. ಬಳ್ಳಾರಿಯಲ್ಲಿ ಕನಿಷ್ಠ ನಾಲ್...
ನವದೆಹಲಿ, ಜನವರಿ 18: ದೇಶದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗಕ್ಕೆ 2005ರಲ್ಲಿ ಮಾಡಿಕೊಂಡಿರುವ ಅಂತರಿಕ್ಷ್-ದೇವಾಸ್ ಒಪ್ಪಂದವೇ ಸಾಕ್ಷಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ...
ನವದೆಹಲಿ: ಅಕ್ರಮ ಹಣ ವರ್ಗಾವಣೆ, ಆದಾಯ ತೆರಿಗೆ ಕಾಯ್ದೆ ಮತ್ತು ವಿದೇಶಿ ದೇಣಿಗೆಗಳ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜೀವ್ ಗಾಂಧಿ ಫೌಂಡೇಶನ್ (ಆರ್ಜಿಎಫ್), ರಾಜೀವ್ ಗಾ...
ಬೆಂಗಳೂರು, ಜೂನ್ 29: ವೆಚ್ಚಕ್ಕೆ ಅನುಗುಣವಾಗಿ ತೈಲ ಕಂಪನಿಗಳು ಇಂಧನ ದರವನ್ನು ಹೆಚ್ಚಿಸುವುದನ್ನು ಮುಂದುವರಿಸಿವೆ. ಸತತ 21 ದಿನಗಳ ಏರಿಕೆಯ ನಂತರ ಭಾನುವಾರ ಬೆಲೆ ಏರಿಕೆ ಕಂಡು ಬಂದಿರಲ...