ಹೋಮ್  » ವಿಷಯ

Congress News in Kannada

Congress manifesto: ಜಿಎಸ್‌ಟಿ ತೆರಿಗೆ ತೆಗೆದುಹಾಕುತ್ತೇವೆ, ಪ್ರಣಾಳಿಕೆಯಲ್ಲಿ ವಾಗ್ದಾನ ಕೊಟ್ಟ ಕಾಂಗ್ರೆಸ್
ನವದೆಹಲಿ, ಏಪ್ರಿಲ್‌ 5: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ತಾವು ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಕಾನೂನುಗಳನ್ನು ತೆಗೆದು ಹಾಕುವ...

25 ಷೇರುಗಳು, 7 ಮ್ಯೂಚುವಲ್ ಫಂಡ್‌ಗಳು : ರಾಹುಲ್ ಗಾಂಧಿ ಆಸ್ತಿ ವಿವರ ಇಲ್ಲಿದೆ
ಬೆಂಗಳೂರು, ಏಪ್ರಿಲ್‌ 5: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ರಾಹುಲ್​ ಗಾಂಧಿ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ರಾಹುಲ...
ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,823 ಕೋಟಿ ರೂ. ನೋಟಿಸ್‌: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
ನವದೆಹಲಿ, ಮಾರ್ಚ್‌ 29: ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ 1,823 ಕೋಟಿ ರೂಪಾಯಿಯ ನೋಟಿಸ್‌ ಜಾರಿಯಾಗಿದೆ. ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ: 17 ಮಂದಿಯಲ್ಲಿ 6 ಸಚಿವರ ಸಂಬಂಧಿಕರು
ಬೆಂಗಳೂರು, ಮಾರ್ಚ್‌ 22: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ...
ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್‌ಗೆ ಆಘಾತ: 1,500 ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಕರೀಂಗಂಜ್‌, ಮಾರ್ಚ್‌ 21: ರಾಜ್ಯ ಜಲಸಂಪನ್ಮೂಲ ಸಚಿವ ಪಿಜೂಷ್ ಹಜಾರಿಕಾ ಅವರ ಸಮ್ಮುಖದಲ್ಲಿ ಅಸ್ಸಾಂನ ಕರೀಂಗಂಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 1,500 ಕ್ಕೂ ಹೆಚ್ಚು ಕಾಂಗ್ರೆಸ್ ಕ...
ಬೆಳ್ಳಂಬೆಳಗ್ಗೆ ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮನೆ ಮೇಲೆ ಇಡಿ ದಾಳಿ
ಬಳ್ಳಾರಿ, ಫೆಬ್ರವರಿ 10: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಗೆ ಸೇರಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ದಾಳಿ ನಡೆಸಿದೆ. ಬಳ್ಳಾರಿಯಲ್ಲಿ ಕನಿಷ್ಠ ನಾಲ್...
Adani Group: ಅದಾನಿ ಗ್ರೂಪ್ ಬಗ್ಗೆ ಮೋದಿಗೆ ಕಾಂಗ್ರೆಸ್‌ನ 3 ಪ್ರಶ್ನೆ
ಹಿಂಡನ್‌ಬರ್ಗ್ ವರದಿಯ ಬಳಿಕ ದೇಶದಲ್ಲಿ ಹಲವಾರು ಬೆಳವಣಿಗೆಗಳು ಕಂಡು ಬಂದಿದೆ. ಕೇಂದ್ರ ಸರ್ಕಾರದ ವಿರುದ್ಧವಾಗಿ ಈ ಹಿಂಡನ್‌ಬರ್ಗ್ ವರದಿಯನ್ನು ವಿರೋಧ ಪಕ್ಷಗಳು ಬಳಸುತ್ತಿದೆ. ಈ...
ಅಂತರಿಕ್ಷ್-ದೇವಾಸ್ ಒಪ್ಪಂದ: ವಿತ್ತ ಸಚಿವರು ಬಿಚ್ಚಿಟ್ಟ ಪ್ರಮುಖ ಅಂಶಗಳು
ನವದೆಹಲಿ, ಜನವರಿ 18: ದೇಶದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗಕ್ಕೆ 2005ರಲ್ಲಿ ಮಾಡಿಕೊಂಡಿರುವ ಅಂತರಿಕ್ಷ್-ದೇವಾಸ್ ಒಪ್ಪಂದವೇ ಸಾಕ್ಷಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ...
ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಮೇಲೆ ಐಟಿ ದಾಳಿ: 70 ಕೋಟಿ ರೂ.ಸುಳ್ಳು ಲೆಕ್ಕ ಬಯಲಿಗೆ
ಬೆಂಗಳೂರು, ಅಕ್ಟೋಬರ್ 18: ಆದಾಯ ತೆರಿಗೆ ಇಲಾಖೆಯು ರಾಜ್ಯ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಜಕೀಯ‌ ಪಕ್ಷಗಳ ಪ್ರಚಾರ ಹೊಣೆ ಹೊತ್ತಿದ್ದ ಡಿಜಿಟಲ್ ಮಾರ್ಕೆಟಿಂಗ್ ಹಾಗೂ...
ಅಕ್ರಮ ಹಣ ವರ್ಗಾವಣೆ: ಕಾಂಗ್ರೆಸ್ ನೇತೃತ್ವದ ಟ್ರಸ್ಟ್‌ಗಳಿಗೆ ಸಂಕಷ್ಟ
ನವದೆಹಲಿ: ಅಕ್ರಮ ಹಣ ವರ್ಗಾವಣೆ, ಆದಾಯ ತೆರಿಗೆ ಕಾಯ್ದೆ ಮತ್ತು ವಿದೇಶಿ ದೇಣಿಗೆಗಳ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್), ರಾಜೀವ್ ಗಾ...
ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಅಲ್ಪ ಏರಿಕೆ
ಬೆಂಗಳೂರು, ಜೂನ್ 29: ವೆಚ್ಚಕ್ಕೆ ಅನುಗುಣವಾಗಿ ತೈಲ ಕಂಪನಿಗಳು ಇಂಧನ ದರವನ್ನು ಹೆಚ್ಚಿಸುವುದನ್ನು ಮುಂದುವರಿಸಿವೆ. ಸತತ 21 ದಿನಗಳ ಏರಿಕೆಯ ನಂತರ ಭಾನುವಾರ ಬೆಲೆ ಏರಿಕೆ ಕಂಡು ಬಂದಿರಲ...
ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಮನೆಗೆ ಇಡಿ ಅಧಿಕಾರಿಗಳ ದೌಡು
ನವದೆಹಲಿ, ಜೂನ್ 27: ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ (ಎಸ್‌ಬಿಎಲ್) ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್‌ ಇಂಡಿಯಾ ಕಾಂಗ್ರೆಸ್ ಕಮಿಟಿ ಖಜಾಂಚಿ ಹಾಗೂ ಸೋನಿಯಾ ಗಾಂಧ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X