ದಾರಿತಪ್ಪಿಸುವ ಜಾಹೀರಾತು ನೀಡಿದ ಪತಂಜಲಿ ವಿರುದ್ಧ ಕ್ರಮಕ್ಕೆ ಪ್ರಧಾನಿ ಮೋದಿ ಕಚೇರಿ ನಿರ್ದೇಶನ ನವದೆಹಲಿ, ಫೆಬ್ರವರಿ 5: ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳೊಂದಿಗೆ ವ್ಯವಹರಿಸುವ ಕಾಯಿದೆಯನ್ನು ಪದೇ ಪದೇ ಉಲ್ಲಂಘನೆ ಮಾಡಿದ ಬಾಬಾ ರಾಮ್ದೇವ್ ಅವರ ಪತಂಜಲಿ ಆಯುರ್ವೇದ...
2023ರಲ್ಲಿ ಬೆಂಗಳೂರಿನಲ್ಲಿ ಅಪರಾಧ ಪ್ರಮಾಣ ಭಾರೀ ಏರಿಕೆ!, ಇಲ್ಲಿದೆ ಅಂಕಿಅಂಶ ವಿವರ ಕರ್ನಾಟಕ ರಾಜ್ಯ ರಾಜಧಾನಿಯಾದ ಬೆಂಗಳೂರು ಉದ್ಯೋಗ, ಐಟಿ ಹಬ್ಗಳಿಗಾಗಿ ಎಷ್ಟು ಜನಪ್ರಿಯವಾಗಿದೆಯೋ ಅಷ್ಟೇ ಕ್ರೈಮ್ಗಳಿಗೂ ಕುಖ್ಯಾತಿಯನ್ನು ಪಡೆಯುತ್ತಾ ಸಾಗುತ್ತಿದೆ. ದಿನದಿಂದ...
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪಾಠ; ಆಧಾರ್ ಕಾರ್ಡ್ ದುರುಪಯೋಗ ತಡೆಯೋದು ಹೇಗೆ? ಬೆಂಗಳೂರು, ನ. 24: ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬ್ಲಾಸ್ಟ್ ಪ್ರಕರಣ ಬಹಳ ಎಚ್ಚರಿಕೆ ಕರೆಗಂಟೆಗಳನ್ನು ಒತ್ತಿದೆ. ಕುಕ್ಕರ್ ಬಾಂಬ್ ಸ್ಫೋಟಿಸಿದ ವ್ಯಕ್ತಿ ನಕಲಿ ವೇಷ ...
ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸದಿದ್ದರೆ ಕ್ರಿಮಿನಲ್ ಕೇಸ್ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕಾಗಿರುವ ಸಾಲದ ಮೊತ್ತ ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ, ಈ ಸಾಲವನ್ನು ಮರುಪಾವತಿಸಲು ವಿಫಲರಾದಲ್ಲಿ ಕಾರ್ಡ್ ಬಳಕೆದಾರರು ಕ್ರಿಮಿನಲ್ ಆರೋ...