ಹೋಮ್  » ವಿಷಯ

Election News in Kannada

ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
ಬೆಂಗಳೂರು, ಮಾರ್ಚ್‌ 29: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಸಿದ್...

ಲೋಕಸಭಾ ಚುನಾವಣೆ ಟಿಕೆಟ್‌ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
ಬೆಂಗಳೂರು, ಮಾರ್ಚ್‌ 28: ತಮಿಳುನಾಡಿನ ಈರೋಡ್‌ನ ಹಾಲಿ ಲೋಕಸಭಾ ಸಂಸದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಎ ಗಣೇಶಮೂರ್ತಿ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿ...
ಹಣ ಡ್ರಾ ಅಥವಾ ಡೆಪಾಸಿಟ್ ಮಾಡುವ ಮುನ್ನ ಎಚ್ಚರ, ಚುನಾವಣ ನೀತಿ ಸಂಹಿತೆಯ ನಿಯಮ ತಿಳಿದುಕೊಳ್ಳಿ
ಬೆಂಗಳೂರು, ಮಾರ್ಚ್‌ 25: ಈಗಾಗಲೇ ದೇಶಾದ್ಯಂತ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿತ್ತು, ಒಟ್ಟು 7 ಹಂತದಲ್ಲಿ ರಾಷ್ಟ್ರವ್ಯಾಪಿ ಚುನಾವಣೆ ನಡೆಯಲಿದ್ದು, ನಮ್ಮ ರಾಜ್ಯದಲ್ಲಿ ಎರಡ...
ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಈ ಮಹಿಳಾ ಯುವ ಉದ್ಯಮಿ!
ನವದೆಹಲಿ, ಮಾರ್ಚ್‌ 25: ಗೋವಾದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ವಿಶೇಷವಾಗಿ ಬಿಜೆಪಿ ಪಕ್ಷವು ತನ್ನ ಮೊದಲ ಮಹಿಳಾ ಅಭ್ಯರ್ಥಿಯನ್ನು 2024 ರ ಲೋಕಸಭಾ ಚುನಾವಣೆಗೆ ಕಣಕ್ಕಿ...
ಬಿಜೆಪಿಯಿಂದ 111 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಕಣದಲ್ಲಿ ಈ ಖ್ಯಾತ ನಟಿ!
ನವದೆಹಲಿ, ಮಾರ್ಚ್‌ 25: ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ 111 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕೇಂದ್ರ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಮತ್ತು ವಿ ಕೆ ಸಿಂಗ್, ಸಂಸದ ವರುಣ್ ...
ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಸಮಗ್ರ ದಾಖಲೆ ಬಿಚ್ಚಿಟ್ಟ ಎಸ್‌ಬಿಐ ಬ್ಯಾಂಕ್‌
ನವದೆಹಲಿ, ಮಾರ್ಚ್‌ 23: ಇಡೀ ದೇಶದೆಲ್ಲೆಡೆ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿರುವ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಭಾರತೀಯ ಚುನಾವಣಾ ಆಯೋ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ: 17 ಮಂದಿಯಲ್ಲಿ 6 ಸಚಿವರ ಸಂಬಂಧಿಕರು
ಬೆಂಗಳೂರು, ಮಾರ್ಚ್‌ 22: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ...
5.8 ಕೋಟಿ ನಗದು, 21 ಕೋಟಿ ಮೌಲ್ಯದ ಮದ್ಯ ವಶ
ಬೆಂಗಳೂರು, ಮಾರ್ಚ್‌ 21: ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 21.48 ಕೋಟಿ ಮೌಲ್ಯದ 5.85 ಕೋಟಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳ...
ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್‌ಗೆ ಆಘಾತ: 1,500 ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಕರೀಂಗಂಜ್‌, ಮಾರ್ಚ್‌ 21: ರಾಜ್ಯ ಜಲಸಂಪನ್ಮೂಲ ಸಚಿವ ಪಿಜೂಷ್ ಹಜಾರಿಕಾ ಅವರ ಸಮ್ಮುಖದಲ್ಲಿ ಅಸ್ಸಾಂನ ಕರೀಂಗಂಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 1,500 ಕ್ಕೂ ಹೆಚ್ಚು ಕಾಂಗ್ರೆಸ್ ಕ...
ಲೋಕಸಭಾ ಟಿಕೆಟ್ ನಿರಾಕರಣೆ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕರ ಕಿಡಿ
ಬೆಂಗಳೂರು, ಮಾರ್ಚ್‌ 20: ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ 20 ಅಭ್ಯರ್ಥಿಗಳ ಮೊದಲ ಪಟ್ಟಿ ಕೆಲವು ಹಿರಿಯ ನಾಯಕರನ್ನು ಅಸಮಾಧಾನಗೊಳಿಸಿದೆ. ಸದಾನಂದ ಗೌಡ, ಕೆಎಸ್ ಈಶ್ವರಪ್ಪ ಮತ್...
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ, ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಎಂಕೆ
ಚೆನ್ನೈ, ಮಾರ್ಚ್‌ 20: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಡಿಎಂಕೆ ಪ್ರಣಾಳಿಕೆಯನ್ನು ಪ್ರಕಟಿಸಿದ್ದು, ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್...
ಐಎಎಸ್‌ ಸೇರಿದಂತೆ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗಳ ಮುಂದೂಡಿಕೆ
ನವದೆಹಲಿ, ಮಾರ್ಚ್‌ 20: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಲೋಕಸಭೆ ಚುನಾವಣೆಯ ಕಾರಣದಿಂದ ನಾಗರಿಕ ಸೇವಾ ಪ್ರಾಥಮಿಕ ಪರೀಕ್ಷೆಯನ್ನು ಮೇ 26 ರಿಂದ ಜೂನ್ 16 ಕ್ಕೆ ಮುಂದೂಡಿದೆ. ಭಾರತ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X