ಕೇಂದ್ರದಿಂದ ಗುಡ್ ನ್ಯೂಸ್! ತೊಂದರೆಗೀಡಾದ ಸಣ್ಣ ಸಾಲಗಾರರ ಸಾಲ ಮನ್ನಾ ಕೇಂದ್ರ ಸರ್ಕಾರ ದೇಶದ ಸಣ್ಣ ಸಾಲಗಾರರಿಗೆ ಸಂತಸದ ಸುದ್ದಿ ನೀಡುವ ಸುಳಿವು ನೀಡಿದೆ. ದಿವಾಳಿತನ ಕಾನೂನಿನ ಚೌಕಟ್ಟಿನಡಿಯಲ್ಲಿ, ಸಾಲದ ಸುಳಿಯಲ್ಲಿ ಸಿಲುಕಿ ತೊಂದರೆಗಿಡಾಗಿರುವ ಸಣ್ಣ ...
ಪಿಎಂ ಕಿಸಾನ್ ಪಿಂಚಣಿ ಯೋಜನೆ ನೋಂದಣಿ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ? ರೈತರ ಕಲ್ಯಾಣಕ್ಕಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಪರಿಚಯಿಸಿವೆ. ಈಗಾಗಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಪಿಂಚಣಿ ಯೋಜನೆ (ಪ...
ಸಾಲ ಪಾವತಿಗೆ ಋಣ ಪರಿಹಾರ ಕಾಯಿದೆ: ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ಬ್ಯಾಂಕು, ಹಣಕಾಸು ಸಂಸ್ಥೆಗಳ ಸಾಲದ ನೋಟಿಸುಗಳಿಂದಾಗಿ ಮಾನಸಿಕ ಹಿಂಸೆಗೆ ಒಳಗಾಗುವ ರೈತರು ಆತ್ಮಹತ್ಯೆಗೆ ಶರಣಾಗಿರುವ ಸಾವಿರಾರು ಘಟನೆಗಳು ನಡೆದಿವೆ. ಸಾಲದ ಸುಳಿಗೆ ಸಿಲುಕಿದ ರೈತರ...
ಸಿಹಿಸುದ್ದಿ! ರೈತರ ಸಾಲ ಮನ್ನಾ, ಶೀಘ್ರದಲ್ಲೇ ರೈತರ ಖಾತೆಗೆ ಹಣ ಜಮಾ ರೈತರ ಸಾಲ ಮನ್ನಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಉನ್ನತ ಮಟ್ಟದ ಸಭೆ ಕೈಗೊಂಡಿದ್ದು, ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಶೀಘ್...
ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ? ಭಾರತ ಸರ್ಕಾರ ದೇಶದ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪರಿಚಯಿಸಿದ್ದು, ಕೈಗೆಟಕುವ ದರದಲ್ಲಿ ಸಾಲ ಒದಗಿಸಲು ಇದು ಸಹಾಯಕವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕ...
ರೈತರ ಸಾಲ ಮನ್ನಾಕ್ಕಾಗಿ ಎಚ್. ಡಿ ಕುಮಾರಸ್ವಾಮಿ ಕೊಟ್ಟ ಗಡುವು? ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿಯವರು ಮೈತ್ರಿ ಸರ್ಕಾರದ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದು, ರೈತರಿಗಾಗಿ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ...
ಸಾಲಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಆರ್ಬಿಐ ಶಾಕ್ ಕೊಟ್ಟಿದೆ! ರಾಜಕೀಯ ಪಕ್ಷಗಳು ರೈತರ ಸಾಲಮನ್ನಾ ಮಾಡುವ ಅಸ್ತ್ರವನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಬಳಸುವುದು ಮಾರಕವಾಗಿ ಪರಿಣಮಿಸಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಸಾಲಮನ್ನಾ ಘೋಷಿಸುವುದ...
ಸಾಲಮನ್ನಾದಿಂದ ದೇಶದ ಆರ್ಥಿಕತೆಗೆ ಪೆಟ್ಟು, ಚುನಾವಣಾ ಪ್ರಣಾಳಿಕೆಯಿಂದ ತೆಗೆಯಬೇಕು: ರಘುರಾಮ್ ರಾಜನ್ ರೈತರ ಸಾಲಮನ್ನಾ ಯೋಜನೆಯಿಂದ ರೈತರ ಬದುಕು ಹಸನಾಗಿದೆಯೇ ಎಂದು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ಪ್ರಶ್ನಿಸಿದ್ದಾರೆ. ರೈತರ ಸಾಲ ಮನ್ನಾ ರಾಷ್ಟ್ರದ ಆರ್ಥಿಕತೆಗೆ ಒಳ...
ರೈತರಿಗೆ ಬಂಪರ್ ಕೊಡುಗೆ! 2 ಲಕ್ಷದವರೆಗಿನ ಸುಸ್ತಿ ಸಾಲ ಮನ್ನಾ, ಬಡವರ ಖಾಸಗಿ ಸಾಲ ಮನ್ನಾ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ನಾಡಿನ ರೈತರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ! ಸಹಕಾರಿ ಬ್ಯಾಂಕುಗಳಲ್ಲಿ ಮಾಡಿದ್ದ ಸಾಲ ಮನ್ನಾ ಮಾಡಿದ್ದ ಜೆಡಿಎಸ್ ಕಾಂಗ್ರೆಸ್ ಮೈ...