ನವದೆಹಲಿ, ಜನವರಿ 23: ತೆರಿಗೆಯು ಬಹುತೇಕ ಜನರ ಮೇಲೆ ಹೊರೆಯಾಗಿದೆ. ಆದರೆ, ತುಂಬಾ ಜನರು ತೆರಿಗೆ ಉಳಿಸುವ ಯೋಜನೆಯನ್ನು ಸರಿಯಾಗಿ ರೂಪಿಸಿಕೊಳ್ಳಲು ವಿಫಲರಾಗಿರುತ್ತಾರೆ. ತೆರಿಗೆ ಉಳಿಸು...
ಮುಂಬೈ, ಜನವರಿ 22: ಹೌಸಿಂಗ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (HDFC) ಎರಡು ತಿಂಗಳ ಬಳಿಕ ನಂತರ ಮುಂದಿನ ಬಾಂಡ್ ಮಾರುಕಟ್ಟೆಗೆ ಮರಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮೂವ...
ಧಾರವಾಡ, ಜು.19: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಪ್ರಸಕ್ತ 2021-22ನೇ ಸಾಲಿನಲ್ಲಿ ತೆರಿಗೆ ಪೂರ್ವ 107.33 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. 66.61 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ವ...
ದೇಶದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ (ಐಸಿಎಐ) ಅನ್ನು ಸ್ಥಾಪನೆ ಮಾಡಿದ ದಿನವಾದ ಜುಲೈ 1ರಂದು ಪ್ರತಿ ವರ್ಷ ಸಿಎ ದಿನ ಅಥವಾ ಚಾರ್ಟೆಡ್ ಅಕೌಂಟೆಂಟ್ ...
ರಷ್ಯಾ- ಉಕ್ರೇನ್ ನಡುವಿನ ಸಮರ ಸಂಘರ್ಷ ಆರಂಭವಾದ ಬೆನ್ನಲ್ಲೇ ಜಗತ್ತಿನ ಬಹುತೇಕ ಎಲ್ಲಾ ದೇಶಗಳು ಚಿನ್ನ ಸಂಗ್ರಹಿಸುವಲ್ಲಿ ಪೈಪೋಟಿ ನೀಡುತ್ತಿವೆ. ಭಾರತವೂ ಕೂಡ ಪ್ರತಿ ವರ್ಷ ಚಿನ್ನದ ...
ಕಾರು ಮಾಲೀಕರು ತಮ್ಮ ವಾಹನಗಳಿಗೆ ವಿಮೆ ಮಾಡಿಸಬೇಕು. ಅದು ಕಡ್ಡಾಯವಾಗಿದೆ, ಅದು ನಮಗೆಲ್ಲರಿಗೂ ತಿಳಿದಿದೆ. ಅಪಘಾತದ ಸಂದರ್ಭದಲ್ಲಿ, ನಮ್ಮ ಮನಸ್ಸಿಗೆ ಬರುವ ಮೊದಲ ವಿಷಯವೆಂದರೆ ಹಾನಿಯ...
ಏಪ್ರಿಲ್ ತಿಂಗಳು ಈಗಾಗಲೇ ಆರಂಭವಾಗಿದೆ. ಈ ತಿಂಗಳಿನಲ್ಲಿ ಪಿಎಫ್ ನಿಯಮದಲ್ಲಿ ಹಲವಾರು ಬದಲಾವಣೆ ಆಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳ ಭವಿಷ್ಯ ನಿಧಿ ಅಥವಾ ಪಿಎಫ...
ನವದೆಹಲಿ, ಮಾರ್ಚ್ 15: ಕೇಂದ್ರ ಸರ್ಕಾರವು ಕ್ರಿಪ್ಟೋಕರೆನ್ಸಿಯನ್ನು ಪರಿಚಯಿಸುವ ಯಾವುದೇ ಯೋಜನೆ ಇಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ರಾಜ್ಯಸಭೆಗೆ ತಿಳಿ...