ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) 2000 ರೂಪಾಯಿ ನೋಟಿನ ಚಲಾವಣೆ ಸ್ಥಗಿತಗೊಳಿಸಿ, ಅದನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದೆ. ಮೇ ತಿಂಗಳಿನಲ್ಲಿ ಆರ್ಬಿಐ ಕೈಗೊಂಡ ಈ ನಿರ್ಧ...
ಮೂಲ್ಕಿ ಸುಂದರರಾಮ ಶೆಟ್ಟಿಯವರ ನೇತೃತ್ವದಲ್ಲಿ ಪ್ರಾರಂಭವಾದ, ಕರ್ನಾಟಕ ಮೂಲದ ವಿಜಯಾ ಬ್ಯಾಂಕ್, ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡದ ಜೊತೆ 01.04.2020ರಂದು ಅಧಿಕೃತವಾಗಿ ವಿಲೀನಗೊಳ್...
ಕೇರಳ ಸರ್ಕಾರದ ಬಹು ಕಾಲದ ಕನಸು ನನಸಾಗಲಿದೆ. ರಾಜ್ಯದ ಸ್ವಂತ ಬ್ಯಾಂಕ್ ಆರಂಭಿಸಬೇಕು ಎಂದಿದ್ದ ಸರ್ಕಾರದ ಉದ್ದೇಶಕ್ಕೆ ಇದ್ದ ತಡೆ ನಿವಾರಣೆಯಾಗಿದೆ. ಜಿಲ್ಲಾ ಕೋ ಆಪರೇಟಿವ್ ಬ್ಯಾಂಕ್ ...