ಹೋಮ್  » ವಿಷಯ

High Court News in Kannada

ರೇಜರ್‌ಪೇ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು
ಬೆಂಗಳೂರು, ಮಾರ್ಚ್‌ 9: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಾವತಿ ವೇದಿಕೆ ಆಗಿರುವ ರೇಜರ್‌ಪೇ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆ...

ಅಕ್ರಮವಾಗಿ ಮಹಿಳೆಯ ಮನೆ ಕೆಡವಿದ ಬಿಬಿಎಂಪಿ- ಪರಿಹಾರ ನೀಡಲು ಹೈಕೋರ್ಟ್ ಆದೇಶ
ಈ ವಾರದ ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹಿಳೆಯೊಬ್ಬರಿಗೆ ತನ್ನ ಮನೆಯನ್ನು ಅಕ್ರಮವಾಗಿ ನೆಲಸಮಗೊಳಿಸಿ ಮಾನಸಿಕ ಆಘಾತ ಮತ್ತು ಆಸ್...
Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಂಡ ವಿಧಿಸಿದ ಹೈಕೋರ್ಟ್, ಯಾಕೆ?
ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ 10 ಸಾವಿರ ರೂಪ...
Contempt petition: ರಾಜ್ಯಕ್ಕೆ ಐದು ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್, ಕಾರಣವೇನು?
ಆದೇಶಗಳನ್ನು ಪಾಲಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ನಿಲುವು ತಳೆದಿರುವ ಹೈಕೋರ್ಟ್, ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 5 ಲಕ್ಷ ರೂಪಾಯಿ ವೆಚ್ಚವನ್ನು ಡೆಪಾಸಿಟ್...
2000 ರೂಪಾಯಿ ನೋಟು ಹಿಂಪಡೆಯುವ ಆರ್‌ಬಿಐ ನಿರ್ಧಾರದ ವಿರುದ್ಧ ಅರ್ಜಿ ವಜಾ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2000 ರೂಪಾಯಿ ನೋಟಿನ ಚಲಾವಣೆ ಸ್ಥಗಿತಗೊಳಿಸಿ, ಅದನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದೆ. ಮೇ ತಿಂಗಳಿನಲ್ಲಿ ಆರ್‌ಬಿಐ ಕೈಗೊಂಡ ಈ ನಿರ್ಧ...
ಕೇಂದ್ರದ ವಿರುದ್ಧ ಟ್ವಿಟ್ಟರ್ ಅರ್ಜಿ ವಜಾಗೊಳಿಸಿ 50 ಲಕ್ಷ ರೂಪಾಯಿ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್
ಕೇಂದ್ರ ಸರ್ಕಾರದ ವಿರುದ್ಧ ಮೈಕ್ರೋಬ್ಲಾಗಿಂಗ್ ಆಪ್ ಟ್ವಿಟ್ಟರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಸುಮಾರು 50 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ...
LIC IPO: ಎಲ್‌ಐಸಿ ಐಪಿಒಗೆ ತಡೆಗೆ ನಿರಾಕರಿಸಿದ ಬಾಂಬ್ ಹೈಕೋರ್ಟ್
ಜೀವ ವಿಮಾ ನಿಗಮದ (ಎಲ್‌ಐಸಿ) ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಗಾಗಿ ಸಲ್ಲಿಕೆ ಮಾಡಿದ್ದ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ (ಡಿಆರ್‌ಎಚ್‌ಪಿ) ಗೆ ತಡೆ ನೀಡಲು ಬಾಂಬೆ ...
ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ; ತನಿಖೆ ಸಿಐಡಿ ಹೆಗಲಿಗೆ
ಬೆಂಗಳೂರು: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಫರೇಟಿವ್ ಬ್ಯಾಂಕ್ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿ...
ಗುರು ರಾಘವೇಂದ್ರ ಬ್ಯಾಂಕ್ ಹಗರಣ; ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಫರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಾ...
ವಿಜಯಾ ಬ್ಯಾಂಕ್ ಗೆ ಬರಸಿಡಿಲಿನಂತೆ ಅಪ್ಪಳಿಸಿದ ಹೈಕೋರ್ಟ್ ಆದೇಶ
ಮೂಲ್ಕಿ ಸುಂದರರಾಮ ಶೆಟ್ಟಿಯವರ ನೇತೃತ್ವದಲ್ಲಿ ಪ್ರಾರಂಭವಾದ, ಕರ್ನಾಟಕ ಮೂಲದ ವಿಜಯಾ ಬ್ಯಾಂಕ್‌, ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡದ ಜೊತೆ 01.04.2020ರಂದು ಅಧಿಕೃತವಾಗಿ ವಿಲೀನಗೊಳ್...
ಕೇರಳ ರಾಜ್ಯದ ಸ್ವಂತ ಬ್ಯಾಂಕ್ ಶೀಘ್ರದಲ್ಲೇ ಸಾಕಾರ
ಕೇರಳ ಸರ್ಕಾರದ ಬಹು ಕಾಲದ ಕನಸು ನನಸಾಗಲಿದೆ. ರಾಜ್ಯದ ಸ್ವಂತ ಬ್ಯಾಂಕ್ ಆರಂಭಿಸಬೇಕು ಎಂದಿದ್ದ ಸರ್ಕಾರದ ಉದ್ದೇಶಕ್ಕೆ ಇದ್ದ ತಡೆ ನಿವಾರಣೆಯಾಗಿದೆ. ಜಿಲ್ಲಾ ಕೋ ಆಪರೇಟಿವ್ ಬ್ಯಾಂಕ್ ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X