ಹೋಮ್  » ವಿಷಯ

Interim Budget 2019 News in Kannada

ಮಧ್ಯಂತರ ಬಜೆಟ್ 2019: ವಿಶ್ಲೇಷಕರು/ಅರ್ಥಶಾಸ್ತ್ರಜ್ಞರಿಂದ ಟೀಕೆಗೆ ಒಳಪಟ್ಟ 10 ಪ್ರಮುಖ ಯೋಜನೆಗಳು
ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಅನ್ನು ಫೆ. 1ರಂದು ಮಂಡಿಸಿದ್ದು, ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಅವರು ಪ್ರಸ್ತುತಪಡಿಸಿರುವ ಹಲವು ಪ್ರಮುಖ ಯೋಜನೆಗಳ ನೈಜ ಪ್ರಯೋಜನ, ವೈಫ...

2030ರ ವೇಳೆಗೆ ಭಾರತ ಹೇಗಿರಬೇಕು? ಮೋದಿ ಸರ್ಕಾರದ ಟಾಪ್ 10 ವಿಷನ್‍ಗಳೇನು ಗೊತ್ತೆ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆ ಬಜೆಟ್ ಅನ್ನು ಪಿಯೂಷ್ ಗೋಯಲ್ ಮಂಡಿಸಿದ್ದಾರೆ. ಮಧ್ಯಂತರ ಬಜೆಟ್ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು, 2030 ರ ವೇಳೆಗೆ ಭಾರತ...
2019ರ ಮಧ್ಯಂತರ ಬಜೆಟ್ ನಂತರ ಆದಾಯ ತೆರಿಗೆ ಲೆಕ್ಕಾಚಾರ ಹೀಗಿದೆ
ನಿಮ್ಮ ಆದಾಯ ತೆರಿಗೆ ಪಾವತಿಯಲ್ಲಿನ ಬದಲಾವಣೆಯನ್ನು ಉದಾಹರಣೆ ಸಹಿತವಾಗಿ ಇಲ್ಲಿ ವಿವರಿಸಲಾಗಿದೆ. ಮಧ್ಯಂತರ ಬಜೆಟ್ 2019ರ ನಂತರ ಹಾಗೂ ಅದಕ್ಕೆ ಮುಂಚಿನ ಲೆಕ್ಕಾಚಾರದ ಹೋಲಿಕೆ ನಿಮ್ಮೆ...
ಮಧ್ಯಂತರ ಬಜೆಟ್ 2019: 9 ವಿವಿಧ ಕ್ಷೇತ್ರದ ಪ್ರಮುಖಾಂಶಗಳು
ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಮಧ್ಯಂತರ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ, ಗ್ರಾಮೀಣ ಭಾಗದವರಿಗೆ, ರೈತರು ಮತ್ತು ಅಸಂಘಟಿತ ಕಾರ್ಮಿಕರಿಗೆ ಭರ್ಜರಿ ಘೋಷಣೆಗಳನ್ನೇ ಮಾಡಿದೆ. ...
ಬಜೆಟ್ 2019 ನಂತರ ತೆರಿಗೆ ಲೆಕ್ಕಾಚಾರ, 7.75 ಲಕ್ಷ ತನಕ 'ನೋ ಟ್ಯಾಕ್ಸ್'
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಸಂಬಳದಾರರಿಗೆ ಏನು ನೀಡಿದರು? ಜೇಟ್ಲಿ ಮರು ಪರಿಚಯಿ...
ಬಜೆಟ್ 2019: ಸರಕಾರದ ಪ್ರತಿ ರುಪಾಯಿ ಆದಾಯ ಹಾಗೂ ಖರ್ಚು ಹೇಗೆ?
ಬಜೆಟ್ ಅಂದರೆ ಬರುವ ಆದಾಯ ಹಾಗೂ ಮಾಡುವ ವೆಚ್ಚದ ಅಂದಾಜು. ಈ ಬಾರಿಯ ಬಜೆಟ್ ಕೂಡ ಇದಕ್ಕೆ ಹೊರತಾಗಿಲ್ಲ. ಸರಕಾರಕ್ಕೆ ಬರುವ 1 ರುಪಾಯಿಯಲ್ಲಿ 70 ಪೈಸೆ ನೇರ ಹಾಗೂ ಪರೋಕ್ಷ ತೆರಿಗೆ ಮೂಲಕ ಬರು...
ಬಜೆಟ್ ಮಂಡನೆ ಬಳಿಕ ಪಿಯೂಷ್ ನೀಡಿದ ವಿವರಣೆಗಳೇನು?
ನವದೆಹಲಿ, ಫೆಬ್ರವರಿ 1: ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಮಧ್ಯಂತರ ಹಣಕಾಸು ಸಚಿವರಾಗಿ ಪಿಯೂಷ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ...
ಮತ್ತೆ ನೋಟು ರದ್ದು ಮಾಡ್ತೀರಾ ಮೋದಿ?: ಚಿದಂಬರಂ ಅಣಕ
ನವದೆಹಲಿ, ಫೆಬ್ರವರಿ 1: ದೇಶದಲ್ಲಿ ಕಳೆದ 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ಪ್ರಮಾಣದಲ್ಲಿ ನಿರುದ್ಯೋಗದ ಸಮಸ್ಯೆ ಉಲ್ಬಣಿಸಿದೆ ಎಂದು ಬಿಜಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿ...
ಈ ಹಿಂದಿನ ಹಾಗೂ ಬಜೆಟ್ ನಂತರದ ಆದಾಯ ತೆರಿಗೆ ಪಾವತಿ ಲೆಕ್ಕಾಚಾರ
ಆದಾಯ ತೆರಿಗೆ ವಿಚಾರದಲ್ಲಿ ಆಗಿರುವ ಲಾಭ ಎಷ್ಟು? ಏನು? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದಕ್ಕೆ ಒಂದು ಲೆಕ್ಕಾಚಾರವನ್ನೇ ನಿಮ್ಮ ಮುಂದೆ ಇಡಲಾಗಿದೆ. ಒನ್ಇಂಡಿಯಾ ಕನ್ನಡದ ಜತೆ ಮಾತ...
ನರೇಗಾ: ಗ್ರಾಮೀಣ ಭಾಗದ ಉದ್ಯೋಗಕ್ಕಾಗಿ 60 ಸಾವಿರ ಕೋಟಿ ಘೋಷಣೆ
ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಮಂಡನೆ ಪ್ರಕ್ರಿಯೆ ಮುಗಿದಿದ್ದು, ಯಾವ ವಲಯಕ್ಕೆ ಹೆಚ್ಚು ನಿಧಿ ಮೀಸಲಿಟ್ಟಿದ್ದಾರೆ ಎಂಬುದರ ಬಗ್ಗೆ ವಿಶ್ಲೇಷಣೆ ಸಾಗಿದೆ. ಪಿಯೂಷ್ ಗೋಯಲ್ ತಮ್ಮ ಬಜೆ...
ಕೇಂದ್ರ ಬಜೆಟ್ : ಕಾರ್ಮಿಕ ವಲಯಕ್ಕೆ ಸಿಕ್ಕ ಯೋಜನೆಗಳೇನು?
ಬೆಂಗಳೂರು, ಫೆಬ್ರವರಿ 01 : ಹಣಕಾಸು ಸಚಿವ ಪಿಯೂಷ್ ಘೋಯೆಲ್ ಅವರು 2019-20ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ. ಕಾರ್ಮಿಕ ವರ್ಗಕ್ಕೆ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಣ...
ಲೋಕಸಭಾ ಚುನಾವಣೆಯ ದಿಕ್ಕು ಬದಲಿಸುವ ಬಜೆಟ್ ನ 5 ಘೋಷಣೆಗಳು
ನವದೆಹಲಿ, ಫೆಬ್ರವರಿ 01: ಲೋಕಸಭಾ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಬಳಿ ಇದ್ದ ಮಧ್ಯಂತರ ಬಜೆಟ್ ಎಂಬ ಪ್ರಬಲ ಅಸ್ತ್ರವನ್ನು ಅಷ್ಟೇ ಪ್ರಭಾವಶಾಲಿಯಾಗಿ ಸರ್ಕಾರ ಹೂಡಿದೆ. ಬಜೆಟ್ ನಲ್ಲಿ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X