ಹೋಮ್  » ವಿಷಯ

Interim Budget 2019 News in Kannada

ಭಾರತದ ಭವ್ಯ ಭವಿಷ್ಯತ್ತಿಗೆ 10 ಪ್ರಮುಖ ಅಂಶಗಳ 'ವಿಷನ್ 2030'
ನವದೆಹಲಿ, ಫೆಬ್ರವರಿ 1 : ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ನವ ಭಾರತ ನಿರ್ಮಾಣ ಮಾಡುವುದಾಗಿ ಷೋಘಿಸಿರುವ ಹಂಗಾಮಿ ವಿತ್ತ ಸಚಿವ ಪಿಯೂಶ್ ...

ಕೇಂದ್ರ ಮಧ್ಯಂತರ ಬಜೆಟ್: ಯಾರು ಏನು ಹೇಳಿದರು?
ನವದೆಹಲಿ, ಫೆಬ್ರವರಿ 01: ಕೇಂದ್ರ ಮಧ್ಯಂತರ ಬಜೆಟ್ ಅನ್ನು ಅಪರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಇಂದು ಮಂಡಿಸಿದ್ದಾರೆ. ಹಲವು ಜನಪ್ರಿಯ ಘೋಷಣೆಗಳು ಬಜೆಟ್‌ನಲ್ಲಿರುವುದು ಮೇಲ್ನೋ...
ಆದಾಯ ತೆರಿಗೆ ಮಿತಿ ಏರಿಕೆ: ಟ್ವಿಟ್ಟಿಗರ ಸಂಭ್ರಮ
ನವದೆಹಲಿ, ಫೆಬ್ರವರಿ 1: ನರೇಂದ್ರ ಮೋದಿ ಸರ್ಕಾರ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟ್ ಮಧ್ಯಮ ವರ್ಗದ ದುಡಿಯುವ ವರ್ಗಕ್ಕೆ ಖುಷಿ ನೀಡಿದೆ. ದೇಶದ ಬಹುಸಂಖ್ಯೆಯ ಮಧ್ಯಮ ವರ್ಗದ ಜನತೆ ಹಲವ...
ರೈಲ್ವೆ ಬಜೆಟ್ 2019ರ ಮುಖ್ಯಾಂಶಗಳು: ರೈಲ್ವೆಗೆ ಹೆಚ್ಚಿನದೇನಿಲ್ಲ
ಕೇಂದ್ರ ಸಚಿವ ಪಿಯೂಷ್ ಗೋಯಲ್ ರೈಲ್ವೆ ಬಜೆಟ್ ನಲ್ಲಿ ಘೋಷಿಸಿದ ಪ್ರಮುಖ ಅಂಶಗಳು ಹೀಗಿವೆ. * 2019-20ನೇ ಸಾಲಿಗೆ ರೈಲ್ವೆ ಬಜೆಟ್ ಗೆ 64,587 ಕೋಟಿ ಘೋಷಣೆ Interim Union Budget 2019 LIVE: 5 ಲಕ್ಷ ರೂ. ವರೆಗೆ ತೆರಿಗೆ...
ಬಜೆಟ್ ಮಹಿಮೆ! ಷೇರುಪೇಟೆಯಲ್ಲಿ ಗೂಳಿ ಅಬ್ಬರ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮೇಲಿನ ನಿರೀಕ್ಷೆಯಿಂದಾಗಿ ಷೇರುಪೇಟೆಯಲ್ಲಿ ಗೂಳಿ ಅಬ್ಬರ ಜೋರಾಗಿ ಸಾಗಿದೆ. ಪಿಯೂಷ್ ಗೋಯಲ್ ಬಜೆಟ್ ಮಂಡನೆ ಆರಂಭಿಸಿದ ನಂತರ ಷೇರುಪೇಟೆಯಲ್ಲಿ ವಹ...
ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!
ನರೇಂದ್ರ ಮೋದಿ ನೇತೃತ್ವದ ಕಟ್ಟ ಕಡೆಯ ಬಜೆಟ್ ನಲ್ಲಿ ಮಧ್ಯಮ ವರ್ಗ, ಕಾರ್ಮಿಕರು, ವೃತ್ತಿಪರ ತೆರಿಗೆದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ...
ಬಜೆಟ್ 2019: ಐದು ವರ್ಷಗಳಲ್ಲಿ ಒಂದು ಲಕ್ಷ ಡಿಜಿಟಲ್ ಹಳ್ಳಿಗಳ ನಿರ್ಮಾಣ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಡಿಜಿಟಲ್ ಇಂಡಿಯಾಗೆ ಬಜೆಟ್ ನಲ್ಲಿ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಹಣಕಾಸು ಇಲಾಖೆ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ಸಚಿವ ಪಿಯೂಷ್ ಗೋಯಲ್ ...
ಕೇಂದ್ರ ಬಜೆಟ್ 2019: ಪಶುಸಂಗೋಪನೆ, ಮೀನುಗಾರಿಕೆಗೂ ಕೊಡುಗೆ
ನವದೆಹಲಿ, ಫೆಬ್ರವರಿ 1: ಗೋ ಸಾಕಾಣಿಕೆಗೆ, ತಳಿ ಅಭಿವೃದ್ಧಿ ಮುಂತಾದ ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ 'ರಾಷ್ಟ್ರೀಯ ಕಾಮಧೇನು ಆಯೋಗ' ರಚನೆ ಮಾಡಲಾಗುವುದು ಎಂದು ಹಣ...
ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾ...
ಕೇಂದ್ರ ಬಜೆಟ್ 2019 : ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ನವದೆಹಲಿ, ಫೆಬ್ರವರಿ 01 : 'ಆಯುಷ್ಮಾನ್ ಭಾರತ್ ಯೋಜನೆ ಅಡಿ ಕಳೆದ ನಾಲ್ಕು ತಿಂಗಳಿನಲ್ಲಿ 10 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ' ಎಂದು ಹಣಕಾಸು ಸಚಿವ ಪಿಯೂಷ್ ಘೋಯೆಲ್ ಘೋಷಣೆ ಮಾಡಿ...
ಕೇಂದ್ರ ಬಜೆಟ್ 2019: ಷೇರುದಾರರಿಗೆ ಖುಷಿ ನೀಡಿದ ರೈತ ಪರ ಘೋಷಣೆ
ನವದೆಹಲಿ, ಪೆಬ್ರುವರಿ 1: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷಿಸಿದ್ದರಿಂದ ಮಂಡನೆಗೆ ಮುನ್ನವೇ ಕೃಷಿ-ವಲಯ ಷೇರುಗಳಲ್ಲಿ ಸಂಚಲನ ಉ...
ಬಜೆಟ್ 2019 : ಪಿಂಚಣಿದಾರರಿಗಾಗಿ ಮೆಗಾ ಪೆನ್ಶನ್ ಸ್ಕೀಂ ಘೋಷಣೆ
ನವದೆಹಲಿ, ಫೆಬ್ರವರಿ 1 : ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಪಿಂಚಣಿದಾರರಿಗಾಗಿ 'ಪ್ರಧಾನ ಮಂತ್ರಿ ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X