ಹೋಮ್  » ವಿಷಯ

Karnataka Government News in Kannada

ಕರ್ನಾಟಕ ರಾಜ್ಯ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ 42.5%ಕ್ಕೆ ಹೆಚ್ಚಳ
ಬೆಂಗಳೂರು, ಮಾರ್ಚ್‌ 13: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಸರ್ಕಾರವು ತನ್ನ ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ 3.75% ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು 1 ಜನವರಿ ...

100% ಸರ್ಕಾರಿ ಉದ್ಯಮವಾಗಿ ಮೈಸೂರು ಲ್ಯಾಂಪ್ಸ್ ಬದಲಾವಣೆ
ಬೆಂಗಳೂರು, ಫೆಬ್ರವರಿ 14: ಮೈಸೂರು ಲ್ಯಾಂಪ್ಸ್ ಅನ್ನು ಶೇ 100 ರಷ್ಟು ಸಾರ್ವಜನಿಕ ಉದ್ದಿಮೆಯನ್ನಾಗಿ ಮಾಡಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೈಗಾರಿಕಾ ಸಚ...
ಸೈಬರ್ ಭದ್ರತೆಗಾಗಿ ಟ್ರೂಕಾಲರ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ 6: ರಾಜ್ಯದಲ್ಲಿ ಸೈಬರ್ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಸಂವಹನದಲ್ಲಿ ಸುರಕ್ಷತೆಯನ್ನು ಕಾಪಾಡಲು ಕರ್ನಾಟಕ ಸರ್ಕಾರವು ಟ್ರೂಕಾಲರ್, ಕಾಲರ್ ಐಡ...
ಲ್ಯಾಪ್‌ಟಾಪ್ ಉತ್ಪಾದನಾ ಘಟಕ ಸ್ಥಾಪಿಸಲು ಕರ್ನಾಟಕ ಸರ್ಕಾರ ಮತ್ತು ವಿಸ್ಟ್ರಾನ್ ಒಪ್ಪಂದಕ್ಕೆ ಸಹಿ
ಬೆಂಗಳೂರು, ಫೆಬ್ರವರಿ 1: ಕರ್ನಾಟಕ ಸರ್ಕಾರ ಮತ್ತು ವಿಸ್ಟ್ರಾನ್ (ಐಸಿಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್) ಬುಧವಾರ ಇಲ್ಲಿ ಲ್ಯಾಪ್‌ಟಾಪ್ ಉತ್ಪಾದನಾ ಘಟಕವನ್ನು ಸ್ಥಾಪ...
Shakti Scheme: ಸಿಹಿಸುದ್ದಿ, 5500 ಬಸ್‌ಗಳ ಖರೀದಿಗೆ ಕರ್ನಾಟಕ ಸರ್ಕಾರ ಸಜ್ಜು
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶವನ್ನು ನೀಡುವ ಶಕ್ತಿ ಯೋಜನೆ ಆರಂಭವಾದ ಬಳಿಕ ಬಸ್‌ಗಳ ಕೊರತೆಯು ಕಾಡುತ್ತಿದೆ. ಎಲ್ಲ ಬಸ್‌ಗಳು ಕೂಡಾ ತುಂಬಿರುವುದನ್ನು ನಾವು ನೋಡಬಹುದಾಗಿ...
Karnataka Government Schemes: ಶಕ್ತಿ ಯೋಜನೆಗೆ ಅಪಾರ ಸ್ಪಂದನೆ, ಮೆಚ್ಚುಗೆ: ಇನ್ನೊಂದು ಹೆಜ್ಜೆ ಮುಂದಿಟ್ಟ ಸರ್ಕಾರ
ಬೆಂಗಳೂರು, ಅಕ್ಟೋಬರ್‌ 21: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲ...
ಸಿದ್ದರಾಮಯ್ಯ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಕಾಮಗಾರಿ ಉದ್ಘಾಟನೆ, ಅಡಿಗಲ್ಲು: ಸಂಪೂರ್ಣ ಮಾಹಿತಿ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ ವೆಚ...
ಫೈನಾನ್ಸರ್, ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು, ಸೆ 12: "ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿ...
Gruha Lakshmi Scheme: ಅಬ್ಬಬ್ಬಾ.. ಗೃಹಲಕ್ಷ್ಮಿ ಚಾಲನಾ ಕಾರ್ಯಕ್ರಮಕ್ಕೆ ತಗುಲಿದ ವೆಚ್ಚ ಇಷ್ಟಾ..
ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ತಗುಲಿದ ವೆಚ್ಚ, ಅನುಮೋದನೆಗೊಂಡ ಮೊತ್ತಕ್ಕಿಂತ ಎರಡು ಕೋಟಿ ಹೆಚ್ಚು ಎಂದು...
ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಈ ನಗರಗಳೂ ವೇಗವಾಗಿ ಬೆಳೆಯುತ್ತಿವೆ
ಬೆಂಗಳೂರು, ಸೆ 12: "ನಾವು ಕೃತಕ ಬುದ್ಧಿಮತ್ತೆ(AI), ಉತ್ಪಾದನೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಪ್ರತ್ಯೇಕ ಕೈಗಾರಿಕ ನೀತಿ ಹೊಂದಿದ್ದೇವೆ. ಈ ನೀತಿಯಲ್ಲಿ 6-10 ವರ್...
2016ರಿಂದಲೂ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ
ಬೆಂಗಳೂರು, ಸೆ 12: "ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನ...
Cab Aggregator App: ಮಳೆ ಬಂದ್ರೂ, ಪೀಕ್ ಟೈಂನಲ್ಲೂ ಒಂದೇ ರೇಟ್: ಉಬರ್, ಓಲಾಗೆ ಸರ್ಕಾರದಿಂದ ಸೆಡ್ಡು
ಬೆಂಗಳೂರಿನಲ್ಲಿ ಮಳೆ ಬಂದ್ರೆ ಆಟೋ ಪ್ರಯಾಣ ಬಲು ದುಬಾರಿಯಾಗುತ್ತದೆ.. ಪೀಕ್ ಟೈಮ್ ಅಲ್ಲಿ ಅಂತೂ ಪಾಕೆಟ್ ಖಾಲಿ ಆಗಿಬಿಡುತ್ತೆ. ಸದ್ಯ ಇದೆಲ್ಲ ಸಮಸ್ಯೆಗೆ ಖುದ್ದು ಸಾರಿಗೆ ಇಲಾಖೆಯೇ ಇ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X