ಹೋಮ್  » ವಿಷಯ

Nirmala Sitharaman News in Kannada

ಭಾರತ 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರ: ಹಣಕಾಸು ಸಚಿವರು ಹೇಳಿದ್ದೇನು?
ಬೆಂಗಳೂರು, ಮಾರ್ಚ್‌ 18: ಭಾರತ ದೇಶವು ಇನ್ನು ಕೆಲವೇ ವರ್ಷಗಳಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಶಕ್ತಿಯುತವಾಗಿ ಬೆಳೆದು ನಿಲ್ಲಲಿದೆ ಎಂದು ಕೇಂದ್ರ ಆರ್ಥಿಕ ಸಚಿವೆ ...

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಕಪ್ಪು ಮಸಿ ಬಳಿದ ಎನ್‌ಎಸ್‌ಯುಐ ಕಾರ್ಯಕರ್ತರು
ನವದೆಹಲಿ, ಫೆಬ್ರವರಿ 8: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಗುರುವಾರ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ...
ಕರ್ನಾಟಕಕ್ಕೆ ಹಣ ಬಿಡುಗಡೆಯಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿಲ್ಲ ಎಂದ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಮತ್ತು ಇತರ ಬಿಜೆಪಿಯೇತರ ರಾಜ್ಯಗಳ ವಿರುದ್ಧ ಹಣ ಬಿಡುಗಡೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿ...
ಮಧ್ಯಂತರ ಬಜೆಟ್‌ನಲ್ಲಿ "ಲಖಪತಿ ದೀದಿ" ಯೋಜನೆ ಘೋಷಣೆ, ಏನಿದರ ವಿಶೇಷತೆ ತಿಳಿಯಿರಿ
ನವದೆಹಲಿ, ಫೆಬ್ರವರಿ 2: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿರುವ 'ಲಖಪತಿ ದೀದಿ' ಯೋಜನೆಯ ಗುರಿಯನ್ನು ಎರಡ...
ಬಜೆಟ್ 2024: ಮೇಲ್ಛಾವಣಿ ಸೌರ ಯೋಜನೆ ಘೋಷಣೆಯಿಂದ ಲಾಭ ಪಡೆದುಕೊಂಡ ಷೇರುಗಳು ಇವೆ ನೋಡಿ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 1) ಸಂಸತ್ತಿನಲ್ಲಿ 2024-2025 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಿರುವಾಗ ಸೌರ-ಸಂಬಂಧಿತ ಷೇರುಗಳ ಷ...
Budget 2024: ಬಜೆಟ್ ಬಳಿಕ ಯಾವುದು ಅಗ್ಗ, ಯಾವುದು ದುಬಾರಿ?
ಈ ವರ್ಷದ ಮೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯು ನಡೆಯಲಿದ್ದು ಅದಕ್ಕೂ ಮುಂಚಿತವಾಗಿ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಅನ್ನು ಮಂ...
Budget 2024: ಯಾವ ಇಲಾಖೆಗೆ ಕಡಿಮೆ, ಯಾವುದಕ್ಕೆ ಹೆಚ್ಚು ಬಜೆಟ್ ಹಂಚಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬಜೆಟ್ ಅನ್ನು ಮಂಡಿಸಿದ್ದು, ತಮ್ಮ ಅಧಿಕಾರವಧಿಯಲ್ಲಿ ಆರ್ಥಿಕ ಸುಧಾರಣೆಗಳನ್ನು ಮಾಡುವ ಭರವಸೆಯನ್ನು ನೀಡಿದ್ದಾರೆ. ಇದು ಮಧ...
Shortest Budget Speech: ನಿರ್ಮಲಾರ ಅತೀ ಚಿಕ್ಕ ಬಜೆಟ್‌ಯಿದು, ದೀರ್ಘ-ಚೊಕ್ಕ ಭಾಷಣದ ಮಾಹಿತಿ
ಈ ಹಿಂದೆ ಅತೀ ದೀರ್ಘವಾದ ಬಜೆಟ್ ಭಾಷಣ ಮಾಡಿ ದಾಖಲೆಯನ್ನು ಸೃಷ್ಟಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗ ಅತೀ ಚಿಕ್ಕದಾದ ಬಜೆಟ್ ಭಾಷಣದ ಮಾಡಿದ್ದಾರೆ. ಫೆಬ್ರವರಿ 1...
Budget 2024: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್, ಏನದು?
ಆಯುಷ್ಮಾನ್ ಭಾರತ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೂ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಧ್ಯಂತರ ಬ...
ಬಾಡಿಗೆ ಮನೆಗಳಲ್ಲಿ ವಾಸಿಸುವ ಮಧ್ಯಮ ವರ್ಗದ ಜನರಿಗೆ ವಸತಿ ಯೋಜನೆ ಆರಂಭಿಸಲಿದೆ ಸರ್ಕಾರ
ನವದೆಹಲಿ, ಫೆಬ್ರವರಿ 1: ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರಿಗೆ ಮತ್ತು ಕೊಳೆಗೇರಿ ಅಥವಾ ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವವರಿಗೆ ಸ್ವಂತ ಮನೆಗಳನ್ನು ಖರೀದಿಸಲು ಅಥವಾ ನಿರ್ಮಿಸಲು ...
Budget 2024: ಆದಾಯ ತೆರಿಗೆಯಲ್ಲಿ ಬದಲಾವಣೆಯಿಲ್ಲ, ಹಳೆ-ಹೊಸ ತೆರಿಗೆ ಬಗ್ಗೆ ವಿವರ
ಬಜೆಟ್ ವಿಚಾರಕ್ಕೆ ಬಂದಾಗ ಸಂಬಳ ಪಡೆಯುವ ವರ್ಗದ ಗಮನ ಬರೀ ಆದಾಯ ತೆರಿಗೆ ವಿಚಾರದಲ್ಲಿ ಮಾಡಲಾಗುವ ಘೋಷನೆಯ ಮೇಲೆ ಇರುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಫೆಬ್ರವರಿ 1ರಂದು...
ಕೇಂದ್ರ ಬಜೆಟ್ 2024 ರ ಪ್ರಮುಖ ಅಂಶಗಳು ಏನೇನು ತಿಳಿಯಿರಿ
ನವದೆಹಲಿ, ಫೆಬ್ರವರಿ 1: ಮೇ ವೇಳೆಗೆ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸುವಾಗ ಭಾರತದ ಆರ್ಥಿಕತೆಯು ಆಳವಾದ ಪರಿವರ್ತನೆಯ ಮ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X