ಹೋಮ್  » ವಿಷಯ

Pmjdy News in Kannada

ಜನ ಧನ ಖಾತೆಗಳ ಠೇವಣಿ ರೂ. 80,000 ಕೋಟಿ ದಾಟಿದೆ
ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಜಾರಿ ತರಲಾದ ಪ್ರಧಾನ ಮಂತ್ರಿ ಜನ ಧನ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾರ್ಚ್ ...

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಪ್ಪದೇ ಓದಿ..
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನ...
ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳಡಿ ವಿಮಾ ಪ್ರಯೋಜನ ಪಡೆಯೋದು
ಕೇಂದ್ರ ಸರ್ಕಾರ ಈಗಾಗಲೇ ಎರಡು ಮಹತ್ವಾಕಾಂಕ್ಷಿ ವಿಮಾ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಅವೆಂದರೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (PMJJBY) ಹಾಗೂ ಪ್ರಧಾನ ಮಂತ್ರಿ ಸುರಕ್ಷ...
ಸಿಹಿಸುದ್ದಿ! ಜನ ಧನ ಖಾತೆದಾರರು ಈ ಪ್ರಯೋಜನಗಳನ್ನು ಪಡೆಯಬಹುದು
ಜನ ಧನ ಖಾತೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಇದೀಗ ಜನ ಧನ ಖಾತೆದಾರರು ತಮ್ಮ ಬ್ಯಾಂಕುಗಳಿಂದಲೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇತ್ತೀಚೆಗೆ, ಸ್ಟೇಟ್ ಬ್ಯಾಂಕ್ ಆಫ್ ಇ...
ಜನ ಧನ ಯೋಜನೆ (PMJDY) ಅಡಿ 30 ಕೋಟಿ ಕುಟುಂಬಗಳಿಗೆ ಬ್ಯಾಂಕ್ ಖಾತೆ
ಪ್ರಧಾನಮಂತ್ರಿ ಜನ ಧನ ಯೋಜನೆ (ಪಿಎಂಜೆಡಿವೈ) ಜಾರಿ ಬಂದ ಕಳೆದ ಮೂರು ವರ್ಷಗಳಲ್ಲಿ ಸುಮಾರು 30 ಕೋಟಿ ಕುಟುಂಬಗಳು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂದು ಹಣಕಾಸು ಸಚಿವ ಅರುಣ್ ಜೇಟ...
ಮೋದಿಯವರ 'ಪ್ರಧಾನಮಂತ್ರಿ ಜನಧನ ಯೋಜನೆಯ' ಸಾಧನೆಗಳೇನು?
ಭಾರತೀಯ ಪ್ರತಿಯೊಬ್ಬ ಪ್ರಜೆಗೂ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದು ಜನಧನ ಯೋಜನೆಯ ಪ್ರಮುಖ ಧ್ಯೇಯ. ಈ ಯೋಜನೆ ಅಡಿ ಬ್ಯಾಂಕ್ ಖಾತೆ, ವಿಮೆ, ರುಪೇ ಡೆಬಿಟ್ ಕಾರ್ಡ್ ಒದಗಿಸುವ ಗ...
ಕಳೆದ 3 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡಿದ್ದೇನು..?
ಮೋದಿ ಸರ್ಕಾರಕ್ಕೆ ಮೂರು, ಸಾಧನೆಗಳು ನೂರು, ನಿರೀಕ್ಷೆಗಳು ಸಾವಿರಾರು, ಪ್ರಶ್ನೆಗಳು ಹಲವಾರು... ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರೀ ಬಹುಮತದೊಂದಿಗೆ 2014 ಮೇ 26ರಂದು ಕೇಂ...
ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ 12 ಲಕ್ಷ ಮನೆ ನಿರ್ಮಾಣ
ಮನೆಗಳನ್ನು ಹೊಂದುವುದು ಪ್ರತಿಯೊಬ್ಬ ಭಾರತೀಯನ ಕನಿಷ್ಟ ಮೂಲಭೂತ ಅಗತ್ಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕೆನ್ನುವುದು ಪ್ರಧಾನಿ ಮೋದಿಯವರ ಕನಸು. ಈ ಆಶ...
ನರೇಂದ್ರ ಮೋದಿ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆಗಳು
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 2014 ಮೇ 26ರಂದು ಅಧಿಕಾರಕ್ಕೆ ಬಂದ ನಂತರದಲ್ಲಿ ಹಲವು ಜನಕಲ್ಯಾಣ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರಲ್ಲಿ ಬಡವರು, ರೈತರು, ಯುವಕರು, ಮಹಿಳೆಯರು ...
ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಮನೆ ಎನ್ನುವುದು ಮಾನವನ ಮೂಲಭೂತ ಅಗತ್ಯವಾಗಿದ್ದು, ದೇಶದ ಪ್ರತಿಯೊಬ್ಬರಿಗೂ 2022ರ ಹೊತ್ತಿಗೆ ಮನೆ ಸಿಗಬೇಕು ಎನ್ನುವುದು ಪ್ರಧಾನಿ ಮೋದಿಯವರ ಆಶಯ. ಈ ಆಶಯಕ್ಕಾಗಿ ಕೇಂದ್ರ ಸರ್ಕಾರ "ಪ್ರ...
ಪ್ರಧಾನಮಂತ್ರಿ ಅವಾಸ ಯೋಜನೆ ಅಡಿ 1.17 ಲಕ್ಷ ಮನೆ ನಿರ್ಮಾಣ
ಪ್ರಧಾನಮಂತ್ರಿ ಅವಾಸ್ ಯೋಜನೆ(ನಗರ) ಅಡಿಯಲ್ಲಿ ದೇಶದ ಆರು ರಾಜ್ಯಗಳಲ್ಲಿ ಒಟ್ಟು ರೂ. 5,773 ಕೋಟಿ ವೆಚ್ಚದಲ್ಲಿ 1,17,814 ಮನೆಗಳ ನಿರ್ಮಾಣಕ್ಕೆ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಸಚಿವಾಲಯ ಅ...
ಸುಕನ್ಯಾ ಸಮೃದ್ಧಿ ಖಾತೆ ತೆರೆಯುವುದು ಹೇಗೆ?
ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X