ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ತಿಳಿಸಿರುವ ಪ್ರಕಾರ, 27 ರಾಜ್ಯಗಳ 9879.61 ಕೋಟಿ ರುಪಾಯಿ ಮೌಲ್ಯದ ಬಂಡವಾಳ ವೆಚ್ಚಕ್ಕೆ (ಕ್ಯಾಪಿಟಲ್ ಎಕ್ಸ್ ಪೆಂಡಿಚರ್) ಅನುಮತಿ ನೀಡಿದೆ. ಅದರಲ್ಲಿ 4,939.81 ...
ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಆದಾಯದಲ್ಲಿನ ಕೊರತೆ ತುಂಬಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಸರ್ಕಾರವು ಸಾಲ ಮಾಡಿ, ಆರು ಸಾವಿರ ಕೋಟಿ ರುಪಾಯಿಯನ್ನು ಹದಿನಾರು ರಾಜ್ಯಗಳಿ...
ಜಿಎಸ್ ಟಿ ಸಮಿತಿ ಸಭೆಯು ಸೋಮವಾರದಂದು (ಅಕ್ಟೋಬರ್ 5, 2020) ದೊಡ್ಡ ಮಟ್ಟದ ಅಲ್ಲೋಲ- ಕಲ್ಲೋಲ ಎಬ್ಬಿಸುವ ಸಾಧ್ಯತೆ ಇದೆ. ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರಗಳು ಇವೆಯೋ ಅಲ್ಲಿ ಕೇಂದ್ರದ ಜಿಎ...
ಆದಾಯ ಖೋತಾ ಅನುದಾನವಾಗಿ ತಿಂಗಳ ಕಂತು 6,195 ಕೋಟಿ ರುಪಾಯಿಯನ್ನು ಕೇಂದ್ರ ಸರ್ಕಾರದಿಂದ ಹದಿನಾಲ್ಕು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ. "ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ ಆದ...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯಮಗಳ ತ್ವರಿತ ಸ್ಥಾಪನೆಗೆ ಅನುಕೂಲ ಮಾಡಿ ಕೊಡಲು ಸರ್ಕಾರ, 'ಕರ್ನಾಟಕ ಕೈಗಾರಿಕಾ ಸೌಲಭ್ಯಗಳ ಕಾಯ್ದೆ 2002ಕ್ಕೆ' ಸುಗ್ರೀವಾಜ್ಞೆ ತರಲು ಮುಂದಾಗಿದ...
ಜೂನ್ 1ರ ಸೋಮವಾರದಿಂದ ಅನ್ವಯ ಆಗುವಂತೆ ಅಂತರರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದ ಹಾಗೆ ಕರ್ನಾಟಕ ಸರ್ಕಾರವು ಭಾನುವಾರ 'ಪ್ರೊಟೋಕಾಲ್' ಪರಿಷ್ಕೃತಗೊಳಿಸಿದೆ. ಜೂನ್ 1ನೇ ತಾರೀಕಿನಿಂದ 'Unlock 1...
ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿಗೆ 4,759 ಕೋಟಿ ರುಪಾಯಿಯ ಕೊರತೆ ಬಜೆಟ್ ಅನ್ನು ಮಂಡಿಸಿದ್ದಾರೆ. ಅವರು ನೀಡಿರುವ ಲೆಕ್ಕಾಚಾರದ ಪ್ರಕಾರ, ರಾಜ್ಯ ಸರ್ಕಾರ...
2019- 20ನೇ ಸಾಲಿಗೆ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಐಟಿಐಗಳಲ್ಲಿ ಇರುವ ಪರಿಶಿಷ್ಟ ಜಾತಿಯ ಟ್ರೇನಿಗಳಿಗೆ (ಅಂತಿಮ ವರ್ಷದ) ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲು ಕರ್ನಾಟಕ ಸಚಿವ ಸಂಪುಟವ...