'ಸ್ಕಿಲ್ ಇಂಡಿಯಾ ಅಭಿಯಾನವನ್ನು ನಿರಂತರವಾಗಿ ಬೆಂಬಲಿಸುತ್ತಿರುವ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮಹಿಳೆಯರಿಗಾಗಿ 2023 ನೇ ಸಾಲಿನ "ಟೊಯೊಟಾ ಕೌಶಲ್ಯ ಕಾರ್ಯಕ್ರಮ" ಪ್ರ...
ದೇಶದ ಆಟೋಮೋಟಿವ್ ಉದ್ಯಮದ ದಿಗ್ಗಜರಲ್ಲಿ ಒಬ್ಬರಾದ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆ...
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂಎಲ್) ಆಡಳಿತ ಮಂಡಳಿಯನ್ನು ಸೋಮವಾರ (ಡಿಸೆಂಬರ್ 7, 2020) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಆಗಲಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ...
ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಸೋಮವಾರದಿಂದ (ನವೆಂಬರ್ 23, 2020) ಟೊಯೊಟಾ ಮೋಟಾರ್ ಕಾರ್ಪೊರೇಷನ್ ನಿಂದ ಕಾರ್ಯ ನಿರ್ವಹಣೆಯನ್ನು ನಿಲ್ಲಿಸಲಾಗಿದೆ. ಕಾರ...
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ನಲ್ಲಿ ನವೆಂಬರ್ 9, 2020ರಿಂದ 1200 ಸಿಬ್ಬಂದಿ ಧರಣಿ ಆರಂಭಿಸಿದ್ದಾರೆ. ಇದು ಕಾನೂನುಬಾಹಿರ ಎಂದು ಕಂಪೆನ...
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ನಿಂದ (TKM) ಮಂಗಳವಾರ ಕಾರು ಲೀಸಿಂಗ್ ಮತ್ತು ಸಬ್ ಸ್ಕ್ರಿಪ್ಷನ್ ಕಾರ್ಯಕ್ರಮವನ್ನು ಭಾರತದಲ್ಲಿ ಮಂಗಳವಾರ ಆರಂಭಿಸಲಾಗಿದೆ. ಕಂಪೆನಿಯು 'KINTO' ಎಂಬ ಅದರದೇ ...