ಬೆಂಗಳೂರು, ಮಾರ್ಚ್ 5: ತುಮಕೂರು-ದಾವಣಗೆರೆ ಮತ್ತು ಗದಗ-ವಾಡಿ ರೈಲ್ವೆ ಯೋಜನೆಗೆ ಒಟ್ಟು ₹93.32 ಕೋಟಿ ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಮ...
ಬೆಂಗಳೂರು, ಮಾರ್ಚ್ 5: ಮಹಾ ಶಿವರಾತ್ರಿ ಮತ್ತು ಮುಂಬರುವ ವಾರಾಂತ್ಯದಲ್ಲಿ ಪ್ರಯಾಣಿಕರ ಬೇಡಿಕೆಗೆ ಪೂರಕವಾಗಿ ಮಾರ್ಚ್ 7 ಮತ್ತು 10 ರ ನಡುವೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆ...
ಬೆಂಗಳೂರು, ಮಾರ್ಚ್ 4: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಗ್ರಾಮ ಲೆಕ್ಕಾಧಿಕಾರಿ (VAO) ಹುದ್ದೆಗೆ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಒಟ್ಟು 1000 ಹುದ...
ಬೆಂಗಳೂರು, ಮಾರ್ಚ್ 4: ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯು ಪೂರ್ವ ಬೆಂಗಳೂರಿನ ಕೆಆರ್ ಪುರಂನ ನಗರೇಶ್ವರ ನಾಗೇನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡವರಿಗೆ 36,789 ಮನೆಗಳ...
ಬೆಂಗಳೂರು, ಫೆಬ್ರವರಿ 27: ಖಾಸಗಿ ವಲಯದ ಆಕ್ಸಿಸ್ ಬ್ಯಾಂಕ್ ಸೋಮವಾರ ಕರ್ನಾಟಕದಲ್ಲಿ 21 ಹೊಸ ಶಾಖೆಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಐಟಿ, ಬಿಟಿ ಮತ್ತು ಪಂಚಾಯತ್ ರಾಜ್ ...
ಬೆಂಗಳೂರು, ಫೆಬ್ರವರಿ 24: ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 372.13 ಕೋಟಿ ರೂಪಾಯಿ ವೆಚ್ಚದಲ್ಲಿ 15 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಫೆಬ್...
ಹುಬ್ಬಳ್ಳಿಯಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಐಟಿ ಕ್ಷೇತ್ರಗಳು ಬೆಳೆಯಬೇಕು ಎಂಬ ಆಸೆ ಬಹುದಿನಗಳಿಂದ ಎಲ್ಲರಲ್ಲೂ ಇದೆ. ಇದರಿಂದ ಆ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಟಗಬಹುದು ಎಂಬ ಆಸೆ. ...