ಬೆಂಗಳೂರು, ಮಾರ್ಚ್ 13: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಸರ್ಕಾರವು ತನ್ನ ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ 3.75% ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು 1 ಜನವರಿ ...
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ ವೆಚ...
ಬೆಂಗಳೂರು, ಸೆ 12: "ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿ...
ಬೆಂಗಳೂರು, ಸೆ 12: "ನಾವು ಕೃತಕ ಬುದ್ಧಿಮತ್ತೆ(AI), ಉತ್ಪಾದನೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಪ್ರತ್ಯೇಕ ಕೈಗಾರಿಕ ನೀತಿ ಹೊಂದಿದ್ದೇವೆ. ಈ ನೀತಿಯಲ್ಲಿ 6-10 ವರ್...
ಬೆಂಗಳೂರು, ಸೆ 12: "ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನ...
ಬೆಂಗಳೂರಿನಲ್ಲಿ ಮಳೆ ಬಂದ್ರೆ ಆಟೋ ಪ್ರಯಾಣ ಬಲು ದುಬಾರಿಯಾಗುತ್ತದೆ.. ಪೀಕ್ ಟೈಮ್ ಅಲ್ಲಿ ಅಂತೂ ಪಾಕೆಟ್ ಖಾಲಿ ಆಗಿಬಿಡುತ್ತೆ. ಸದ್ಯ ಇದೆಲ್ಲ ಸಮಸ್ಯೆಗೆ ಖುದ್ದು ಸಾರಿಗೆ ಇಲಾಖೆಯೇ ಇ...
ಧಾರವಾಡ, ಜು.19: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಪ್ರಸಕ್ತ 2021-22ನೇ ಸಾಲಿನಲ್ಲಿ ತೆರಿಗೆ ಪೂರ್ವ 107.33 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. 66.61 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ವ...
ಚಿತ್ರದುರ್ಗ ಜುಲೈ 06: 2022-23ನೇ ಸಾಲಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯೋತ್ಪನ್ನಕ...
ಧಾರವಾಡ, ಜೂನ್ 26: ಮೀನುಗಾರಿಕೆ ಇಲಾಖೆಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಮತ್ತು ಪ್ರಧಾನ ಮಂತ್ರಿ ಮತ್ಸ...