ಹೋಮ್  » ವಿಷಯ

ಕರ್ನಾಟಕ ಸರ್ಕಾರ ಸುದ್ದಿಗಳು

ಕರ್ನಾಟಕ ರಾಜ್ಯ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ 42.5%ಕ್ಕೆ ಹೆಚ್ಚಳ
ಬೆಂಗಳೂರು, ಮಾರ್ಚ್‌ 13: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಸರ್ಕಾರವು ತನ್ನ ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ 3.75% ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು 1 ಜನವರಿ ...

ಸೈಬರ್ ಭದ್ರತೆಗಾಗಿ ಟ್ರೂಕಾಲರ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ 6: ರಾಜ್ಯದಲ್ಲಿ ಸೈಬರ್ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಸಂವಹನದಲ್ಲಿ ಸುರಕ್ಷತೆಯನ್ನು ಕಾಪಾಡಲು ಕರ್ನಾಟಕ ಸರ್ಕಾರವು ಟ್ರೂಕಾಲರ್, ಕಾಲರ್ ಐಡ...
Shakti Scheme: ಸಿಹಿಸುದ್ದಿ, 5500 ಬಸ್‌ಗಳ ಖರೀದಿಗೆ ಕರ್ನಾಟಕ ಸರ್ಕಾರ ಸಜ್ಜು
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶವನ್ನು ನೀಡುವ ಶಕ್ತಿ ಯೋಜನೆ ಆರಂಭವಾದ ಬಳಿಕ ಬಸ್‌ಗಳ ಕೊರತೆಯು ಕಾಡುತ್ತಿದೆ. ಎಲ್ಲ ಬಸ್‌ಗಳು ಕೂಡಾ ತುಂಬಿರುವುದನ್ನು ನಾವು ನೋಡಬಹುದಾಗಿ...
ಸಿದ್ದರಾಮಯ್ಯ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಕಾಮಗಾರಿ ಉದ್ಘಾಟನೆ, ಅಡಿಗಲ್ಲು: ಸಂಪೂರ್ಣ ಮಾಹಿತಿ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ ವೆಚ...
ಫೈನಾನ್ಸರ್, ಬ್ಯಾಂಕುಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು, ಸೆ 12: "ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿ...
ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಈ ನಗರಗಳೂ ವೇಗವಾಗಿ ಬೆಳೆಯುತ್ತಿವೆ
ಬೆಂಗಳೂರು, ಸೆ 12: "ನಾವು ಕೃತಕ ಬುದ್ಧಿಮತ್ತೆ(AI), ಉತ್ಪಾದನೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಪ್ರತ್ಯೇಕ ಕೈಗಾರಿಕ ನೀತಿ ಹೊಂದಿದ್ದೇವೆ. ಈ ನೀತಿಯಲ್ಲಿ 6-10 ವರ್...
2016ರಿಂದಲೂ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ
ಬೆಂಗಳೂರು, ಸೆ 12: "ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನ...
Cab Aggregator App: ಮಳೆ ಬಂದ್ರೂ, ಪೀಕ್ ಟೈಂನಲ್ಲೂ ಒಂದೇ ರೇಟ್: ಉಬರ್, ಓಲಾಗೆ ಸರ್ಕಾರದಿಂದ ಸೆಡ್ಡು
ಬೆಂಗಳೂರಿನಲ್ಲಿ ಮಳೆ ಬಂದ್ರೆ ಆಟೋ ಪ್ರಯಾಣ ಬಲು ದುಬಾರಿಯಾಗುತ್ತದೆ.. ಪೀಕ್ ಟೈಮ್ ಅಲ್ಲಿ ಅಂತೂ ಪಾಕೆಟ್ ಖಾಲಿ ಆಗಿಬಿಡುತ್ತೆ. ಸದ್ಯ ಇದೆಲ್ಲ ಸಮಸ್ಯೆಗೆ ಖುದ್ದು ಸಾರಿಗೆ ಇಲಾಖೆಯೇ ಇ...
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ 107 ಕೋಟಿ ರೂ ಲಾಭ: ಡಾ.ಏಕರೂಪ್ ಕೌರ್
ಧಾರವಾಡ, ಜು.19: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಪ್ರಸಕ್ತ 2021-22ನೇ ಸಾಲಿನಲ್ಲಿ ತೆರಿಗೆ ಪೂರ್ವ 107.33 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. 66.61 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ವ...
ಸಹಾಯಧನಕ್ಕೆ ಚಲನಚಿತ್ರ ನಿರ್ಮಾಪಕರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ, ಜುಲೈ 12: ಕರ್ನಾಟಕದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಮತ್ತು ರಾಜ್ಯದ ಇತರೆ ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ಅನ್ವಯಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇ...
ಉದ್ಯೋಗಿನಿ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ
ಚಿತ್ರದುರ್ಗ ಜುಲೈ 06: 2022-23ನೇ ಸಾಲಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯೋತ್ಪನ್ನಕ...
ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ
ಧಾರವಾಡ, ಜೂನ್ 26: ಮೀನುಗಾರಿಕೆ ಇಲಾಖೆಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಮತ್ತು ಪ್ರಧಾನ ಮಂತ್ರಿ ಮತ್ಸ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X