ಹೋಮ್  » ವಿಷಯ

ಕಾಂಗ್ರೆಸ್ ಸುದ್ದಿಗಳು

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ: 17 ಮಂದಿಯಲ್ಲಿ 6 ಸಚಿವರ ಸಂಬಂಧಿಕರು
ಬೆಂಗಳೂರು, ಮಾರ್ಚ್‌ 22: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ 17 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ...

ಬೆಳ್ಳಂಬೆಳಗ್ಗೆ ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮನೆ ಮೇಲೆ ಇಡಿ ದಾಳಿ
ಬಳ್ಳಾರಿ, ಫೆಬ್ರವರಿ 10: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಗೆ ಸೇರಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ದಾಳಿ ನಡೆಸಿದೆ. ಬಳ್ಳಾರಿಯಲ್ಲಿ ಕನಿಷ್ಠ ನಾಲ್...
Adani Group: ಅದಾನಿ ಗ್ರೂಪ್ ಬಗ್ಗೆ ಮೋದಿಗೆ ಕಾಂಗ್ರೆಸ್‌ನ 3 ಪ್ರಶ್ನೆ
ಹಿಂಡನ್‌ಬರ್ಗ್ ವರದಿಯ ಬಳಿಕ ದೇಶದಲ್ಲಿ ಹಲವಾರು ಬೆಳವಣಿಗೆಗಳು ಕಂಡು ಬಂದಿದೆ. ಕೇಂದ್ರ ಸರ್ಕಾರದ ವಿರುದ್ಧವಾಗಿ ಈ ಹಿಂಡನ್‌ಬರ್ಗ್ ವರದಿಯನ್ನು ವಿರೋಧ ಪಕ್ಷಗಳು ಬಳಸುತ್ತಿದೆ. ಈ...
ಅಂತರಿಕ್ಷ್-ದೇವಾಸ್ ಒಪ್ಪಂದ: ವಿತ್ತ ಸಚಿವರು ಬಿಚ್ಚಿಟ್ಟ ಪ್ರಮುಖ ಅಂಶಗಳು
ನವದೆಹಲಿ, ಜನವರಿ 18: ದೇಶದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗಕ್ಕೆ 2005ರಲ್ಲಿ ಮಾಡಿಕೊಂಡಿರುವ ಅಂತರಿಕ್ಷ್-ದೇವಾಸ್ ಒಪ್ಪಂದವೇ ಸಾಕ್ಷಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ...
ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಮೇಲೆ ಐಟಿ ದಾಳಿ: 70 ಕೋಟಿ ರೂ.ಸುಳ್ಳು ಲೆಕ್ಕ ಬಯಲಿಗೆ
ಬೆಂಗಳೂರು, ಅಕ್ಟೋಬರ್ 18: ಆದಾಯ ತೆರಿಗೆ ಇಲಾಖೆಯು ರಾಜ್ಯ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಜಕೀಯ‌ ಪಕ್ಷಗಳ ಪ್ರಚಾರ ಹೊಣೆ ಹೊತ್ತಿದ್ದ ಡಿಜಿಟಲ್ ಮಾರ್ಕೆಟಿಂಗ್ ಹಾಗೂ...
ಅಕ್ರಮ ಹಣ ವರ್ಗಾವಣೆ: ಕಾಂಗ್ರೆಸ್ ನೇತೃತ್ವದ ಟ್ರಸ್ಟ್‌ಗಳಿಗೆ ಸಂಕಷ್ಟ
ನವದೆಹಲಿ: ಅಕ್ರಮ ಹಣ ವರ್ಗಾವಣೆ, ಆದಾಯ ತೆರಿಗೆ ಕಾಯ್ದೆ ಮತ್ತು ವಿದೇಶಿ ದೇಣಿಗೆಗಳ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್), ರಾಜೀವ್ ಗಾ...
ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಅಲ್ಪ ಏರಿಕೆ
ಬೆಂಗಳೂರು, ಜೂನ್ 29: ವೆಚ್ಚಕ್ಕೆ ಅನುಗುಣವಾಗಿ ತೈಲ ಕಂಪನಿಗಳು ಇಂಧನ ದರವನ್ನು ಹೆಚ್ಚಿಸುವುದನ್ನು ಮುಂದುವರಿಸಿವೆ. ಸತತ 21 ದಿನಗಳ ಏರಿಕೆಯ ನಂತರ ಭಾನುವಾರ ಬೆಲೆ ಏರಿಕೆ ಕಂಡು ಬಂದಿರಲ...
ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಮನೆಗೆ ಇಡಿ ಅಧಿಕಾರಿಗಳ ದೌಡು
ನವದೆಹಲಿ, ಜೂನ್ 27: ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ (ಎಸ್‌ಬಿಎಲ್) ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್‌ ಇಂಡಿಯಾ ಕಾಂಗ್ರೆಸ್ ಕಮಿಟಿ ಖಜಾಂಚಿ ಹಾಗೂ ಸೋನಿಯಾ ಗಾಂಧ...
ಮುಂದುವರೆದ ತೈಲ ಬೆಲೆಗಳ ಏರಿಕೆ: ಸೋಮವಾರ ದೇಶಾದ್ಯಂತ ಬೃಹತ್ ಪ್ರತಿಭಟನೆ
ಬೆಂಗಳೂರು, ಜೂನ್ 27: ತೈಲ ಕಂಪನಿಗಳು ವೆಚ್ಚಕ್ಕೆ ಅನುಗುಣವಾಗಿ ಇಂಧನ ದರವನ್ನು ಹೆಚ್ಚಿಸುವುದನ್ನು ಮುಂದುವರಿಸಿದ್ದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶನಿವಾರ ಸತತ 21 ನೇ ದಿನ...
'ಪ್ರಧಾನಮಂತ್ರಿ ಪರಿಹಾರ ನಿಧಿಯ ಹಣ ರಾಜೀವ್ ಗಾಂಧಿ ಟ್ರಸ್ಟ್‌ಗೆ ಹೋಗುತ್ತಿತ್ತು'
ನವದೆಹಲಿ, ಜೂನ್ 26: ಇತ್ತೀಚೆಗೆ ಪ್ರಧಾನಮಂತ್ರಿ ಪರಿಹಾರ ನಿಧಿ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದೆ. ಕೊರೊನಾ ಪಿಎಂ ಕೇರ್ಸ್‌ ಫಂಡ್ ವಿಚಾರವಾಗಿ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆ...
ಜನ್ ಧನ್ ಖಾತೆಗೆ 7500 ರುಪಾಯಿ ವರ್ಗಾವಣೆಗೆ ಕಾಂಗ್ರೆಸ್ ಸಲಹೆ
ಕೊರೊನಾಗೆ ಕಾಂಗ್ರೆಸ್ ಸಲಹಾ ಸಮಿತಿ ರಚಿಸಿದ್ದು, ಅದಕ್ಕೆ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯ ಸಭೆ ಸೋಮವಾರ ನಡೆದಿದ್ದು, ಎಲ್ಲ ಜನ್ ಧನ್ ಖಾತೆಗೆ 7500 ...
'ಗೊತ್ತಿಲ್ಲದ ಮೂಲಗಳಿಂದ' ಬಿಜೆಪಿಗೆ 1612.04 ಕೋಟಿ ದೇಣಿಗೆ, ಕಾಂಗ್ರೆಸ್ ಗೆ ಎಷ್ಟು?
ಭಾರತೀಯ ಜನತಾ ಪಕ್ಷಕ್ಕೆ 2018-19ನೇ ಸಾಲಿನಲ್ಲಿ 'ಗೊತ್ತಿಲ್ಲದ ಮೂಲಗಳಿಂದ' ಬಂದಿರುವ ದೇಣಿಗೆ ಎಷ್ಟು ಗೊತ್ತಾ? 1612.04 ಕೋಟಿ ರುಪಾಯಿ. ರಾಷ್ಟ್ರೀಯ ಪಕ್ಷಗಳಿಗೆಲ್ಲ ಸೇರಿ 'ಗೊತ್ತಿಲ್ಲದ ಮೂಲಗಳ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X