ಹೋಮ್  » ವಿಷಯ

ಕೃಷಿ ಸುದ್ದಿಗಳು

PM Kisan 13th Instalment : ಪಿಎಂ ಕಿಸಾನ್ 13ನೇ ಕಂತು ಪಡೆಯಬೇಕಾದರೆ ಹೀಗೆ ಮಾಡಿ
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತು ಈಗಾಗಲೇ ಬಿಡುಗಡೆಯಾಗಿದೆ. ಫಲಾನುಭವಿ ರೈತರುಗಳ ಖಾತೆಗೂ ಜಮೆಯಾಗಿದೆ. ಈಗ ರೈತರುಗಳು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ...

ಗಮನಿಸಿ; ಪಿಎಂ ಕಿಸಾನ್ ಯೋಜನೆ- ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ; ಈವರೆಗೆ ಪಡೆದ ಹಣ ಹಿಂದಿರುಗಿಸಬೇಕಾ?
ಸಣ್ಣ ಮತ್ತು ಮಧ್ಯಮ ರೈತಾಪಿ ವರ್ಗದವರ ಕೃಷಿ ಚಟುವಟಿಕೆಗಳಿಗೆ ನೆರವಾಗಲು ರೂಫಿಸಲಾಗಿರುವ ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ...
Budget 2023: ಕೃಷಿ ಉತ್ಪನ್ನಗಳ ರಫ್ತಿಗೆ ನಿಷೇಧ ಬೇಡ; ಕಾರ್ಬನ್ ಕ್ರೆಡಿಟ್ ಮಾರಲು ಬಿಡಿ: ರೈತರ ಒತ್ತಾಯ
ನವದೆಹಲಿ, ನ. 23: ಗೋಧಿ ಇತ್ಯಾದಿ ಕೃಷಿ ಉತ್ಪನ್ನಗಳ ರಫ್ತಿಗೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್‌ಪಿ) ಕಡಿಮೆ ಬೆಲೆಗೆ ಬರುವ ಕೃಷಿ ಉತ್ಪನ್ನ...
ಷೇರುಪೇಟೆಯಲ್ಲಿ ಎಲ್‌ಐಸಿ ಮಿಂಚು; ಈಗ ಕೊಂಡರೆ ಲಾಭವಾ?
ನವದೆಹಲಿ, ನ. 14: ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ಸಂಸ್ಥೆ ತನ್ನ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಲಾಭದ ವರದಿ ತೋರಿಸಿದ ಬೆನ್ನಲ್ಲೇ ಇಂದು ಸೋಮವಾರ ಷೇರು ಮಾರುಕ...
Drone Subsidy : ರೈತರೇ ಗಮನಿಸಿ; ಸರ್ಕಾರದಿಂದ ಸಿಗುತ್ತೆ 5 ಲಕ್ಷ ರೂ ಡ್ರೋನ್ ಸಬ್ಸಿಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಹಲವು ವಿಧದ ಯೋಜನೆಗಳನ್ನು ರೂಪಿಸಿವೆ. ಅನೇಕ ಸ್ಕೀಮ್‌ಗಳನ್ನು ಬಹಳಷ್ಟು ರೈತರು ಉಪಯೋಗಿಸಿಕೊಳ್ಳುತ್ತಿರುವುದು ಹೌದು. ಪಿಎಂ ಕಿಸಾನ್ ...
ಗಮನಿಸಿ: ಪಿಎಂ ಕಿಸಾನ್ 13ನೇ ಕಂತಿಗೂ ಮುನ್ನ ನಿಯಮ ಬಿಗಿ!
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ. ಈ ನಡುವೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯಲ್ಲಿ ಪ್ರಮುಖ ಬದಲಾವಣೆಯನ್...
ಪಿಎಂ ಕಿಸಾನ್: ಕೆವೈಸಿ ಮಾಡಿದರೂ ಹಣ ಬಂದಿಲ್ಲವಾ? ಹೀಗೆ ಮಾಡಿ
ಬೆಂಗಳೂರು, ಅ. 19: ಪಿಎಂ ಕಿಸಾನ್ ಯೋಜನೆ ಅಡಿ ಸಣ್ಣ ರೈತರ ಕೃಷಿಗಾರಿಕೆಗೆ ಸಹಾಯಾರ್ಥವಾಗಿ ಕೇಂದ್ರ ಸರಕಾರ ವರ್ಷಕ್ಕೆ ನೀಡುತ್ತಿರುವ 6 ಸಾವಿರ ರೂಗಳ ತ್ರೈಮಾಸಿಕ ಕಂತು ನಿನ್ನೆ ಮಂಗಳವಾರ ...
PM Kisan rules : ಪಿಎಂ ಕಿಸಾನ್ ಯೋಜನೆ ನಿಯಮ ಬದಲಾವಣೆ, ಹೊಸದೇನಿದೆ?
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (ಪಿಎಂ ಕಿಸಾನ್ ಯೋಜನೆ) 12ನೇ ಕಂತಿನ ಹಣವನ್ನು ಇತ್ತೀಚೆಗೆ ಸರ್ಕಾರ ಬಿಡುಗಡೆ ಮಾಡಿದೆ. 12ನೇ ಕಂತಿನ 2000 ರೂಪಾಯಿಯಂತೆ ಒಟ್ಟು 16,000 ಕೋಟಿ ರೂಪಾಯಿಯನ್ನು ಪ್...
ಪಿಎಂ ಕಿಸಾನ್‌: 12ನೇ ಕಂತಿನಲ್ಲಿ 16,000 ಕೋಟಿ ರೂಪಾಯಿ ಜಮೆ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂ ಕಿಸಾನ್) 12ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 17, 2022ರಂದು ಬಿಡುಗಡೆ ಮಾಡಿದ್ದಾರೆ. ಒಟ್ಟು ಫಲಾನುಭವಿಗಳ ಖಾತೆಗೆ ...
ಪಿಎಂ ಕಿಸಾನ್ ಯೋಜನೆ: ಸೋಮವಾರ 12ನೇ ಕಂತು ಬಿಡುಗಡೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ
ಬೆಂಗಳೂರು, ಅ. 17: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಕೇಂದ್ರ ಸರಕಾರ ಇಂದು ಸೋಮವಾರ 2 ಸಾವಿರ ರೂಗಳ ಕಂತು ಹಣವನ್ನು ಬಿಡುಗಡೆ ಮಾಡುತ್ತಿದೆ. ಶೋಭಾ ಕರಂದ್ಲಾಜೆ ರಾಜ್ಯ ...
ಪಿಎಂ ಕಿಸಾನ್ 12ನೇ ಕಂತು: ಶೀಘ್ರ ಈ ಕಾರ್ಯ ಮಾಡಿ
ಪಿಎಂ ಕಿಸಾನ್ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇಕಡ ನೂರರಷ್ಟು ಭಾರತ ಸರ್ಕಾರವೇ ಇದಕ್ಕೆ ಬಂಡವಾಳ ಹಾಕುತ್ತದೆ. 2018ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ವಾರ್ಷಿಕವಾಗಿ ರ...
ಫೆಬ್ರವರಿ ತಿಂಗಳ ಕೊನೆಯಲ್ಲಿ ಟೊಮೆಟೋ ನಾಟಿ ಮಾಡಿದ್ರೆ ಲಾಭ ಗ್ಯಾರೆಂಟಿ!
ಬೆಂಗಳೂರು, ಜೂ. 22: 'ಈ ಬಾರಿ ಟೊಮೆಟೋ ಬೆಳೆಯನ್ನು ಪ್ಲಾನ್ ಮಾಡಿ ಬೆಳೆದೆ. ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆ ಬೆಳೆದಿದ್ದೆ. ಆಜು ಬಾಜು 40 ಲಕ್ಷ ಬಂದಿದೆ. ನನಗೆ ಇವತ್ತಿನವರೆಗೂ ಟೊಮೆಟೊ ಬೆ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X