ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತು ಈಗಾಗಲೇ ಬಿಡುಗಡೆಯಾಗಿದೆ. ಫಲಾನುಭವಿ ರೈತರುಗಳ ಖಾತೆಗೂ ಜಮೆಯಾಗಿದೆ. ಈಗ ರೈತರುಗಳು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ...
ನವದೆಹಲಿ, ನ. 23: ಗೋಧಿ ಇತ್ಯಾದಿ ಕೃಷಿ ಉತ್ಪನ್ನಗಳ ರಫ್ತಿಗೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್ಪಿ) ಕಡಿಮೆ ಬೆಲೆಗೆ ಬರುವ ಕೃಷಿ ಉತ್ಪನ್ನ...
ನವದೆಹಲಿ, ನ. 14: ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (ಎಲ್ಐಸಿ) ಸಂಸ್ಥೆ ತನ್ನ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭರ್ಜರಿ ಲಾಭದ ವರದಿ ತೋರಿಸಿದ ಬೆನ್ನಲ್ಲೇ ಇಂದು ಸೋಮವಾರ ಷೇರು ಮಾರುಕ...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ. ಈ ನಡುವೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯಲ್ಲಿ ಪ್ರಮುಖ ಬದಲಾವಣೆಯನ್...
ಬೆಂಗಳೂರು, ಅ. 19: ಪಿಎಂ ಕಿಸಾನ್ ಯೋಜನೆ ಅಡಿ ಸಣ್ಣ ರೈತರ ಕೃಷಿಗಾರಿಕೆಗೆ ಸಹಾಯಾರ್ಥವಾಗಿ ಕೇಂದ್ರ ಸರಕಾರ ವರ್ಷಕ್ಕೆ ನೀಡುತ್ತಿರುವ 6 ಸಾವಿರ ರೂಗಳ ತ್ರೈಮಾಸಿಕ ಕಂತು ನಿನ್ನೆ ಮಂಗಳವಾರ ...
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (ಪಿಎಂ ಕಿಸಾನ್ ಯೋಜನೆ) 12ನೇ ಕಂತಿನ ಹಣವನ್ನು ಇತ್ತೀಚೆಗೆ ಸರ್ಕಾರ ಬಿಡುಗಡೆ ಮಾಡಿದೆ. 12ನೇ ಕಂತಿನ 2000 ರೂಪಾಯಿಯಂತೆ ಒಟ್ಟು 16,000 ಕೋಟಿ ರೂಪಾಯಿಯನ್ನು ಪ್...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂ ಕಿಸಾನ್) 12ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 17, 2022ರಂದು ಬಿಡುಗಡೆ ಮಾಡಿದ್ದಾರೆ. ಒಟ್ಟು ಫಲಾನುಭವಿಗಳ ಖಾತೆಗೆ ...
ಬೆಂಗಳೂರು, ಅ. 17: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಕೇಂದ್ರ ಸರಕಾರ ಇಂದು ಸೋಮವಾರ 2 ಸಾವಿರ ರೂಗಳ ಕಂತು ಹಣವನ್ನು ಬಿಡುಗಡೆ ಮಾಡುತ್ತಿದೆ. ಶೋಭಾ ಕರಂದ್ಲಾಜೆ ರಾಜ್ಯ ...
ಪಿಎಂ ಕಿಸಾನ್ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇಕಡ ನೂರರಷ್ಟು ಭಾರತ ಸರ್ಕಾರವೇ ಇದಕ್ಕೆ ಬಂಡವಾಳ ಹಾಕುತ್ತದೆ. 2018ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ವಾರ್ಷಿಕವಾಗಿ ರ...
ಬೆಂಗಳೂರು, ಜೂ. 22: 'ಈ ಬಾರಿ ಟೊಮೆಟೋ ಬೆಳೆಯನ್ನು ಪ್ಲಾನ್ ಮಾಡಿ ಬೆಳೆದೆ. ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆ ಬೆಳೆದಿದ್ದೆ. ಆಜು ಬಾಜು 40 ಲಕ್ಷ ಬಂದಿದೆ. ನನಗೆ ಇವತ್ತಿನವರೆಗೂ ಟೊಮೆಟೊ ಬೆ...