ಹೋಮ್  » ವಿಷಯ

ಕೇಂದ್ರ ಬಜೆಟ್ 2019 ಸುದ್ದಿಗಳು

ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್‌ಧನ್ ಯೋಜನೆಯಡಿ ಮಾಸಿಕ 3,000 ಪಿಂಚಣಿ ಪಡೆಯಿರಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್‌ಧನ್‌ ಯೋಜನೆಯನ್ನು ಘೋಷಿಸಿದ್ದಾರೆ. ಇದರ ಅಡಿಯಲ್ಲಿ ಅಸಂಘಟಿತ...

ಬಜೆಟ್ 2019: ಕಂಪನಿಗಳು ಎಂಪಿಎಸ್ ಶೇ. 35ರಷ್ಟು ಕಾಯ್ದುಕೊಳ್ಳಬೇಕು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪಟ್ಟಿ ಮಾಡಿದ ಕಂಪನಿಗಳು ಕನಿಷ್ಟ ಸಾರ್ವಜನಿಕ ಷೇರು(ಎಂಪಿಎಸ್) ಶೇ. 35ರಷ್ಟು ಕಾಯ್ದುಕೊಳ್ಳಬೇಕಾಗಬಹುದು ಎಂದು ತಮ್ಮ ಚೊಚ್ಚಲ ಕೇಂದ್ರ ಬಜ...
ಬಜೆಟ್ 2019: 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆ ಇಲ್ಲ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಿರೀಕ್ಷೆಯಂತೆಯೇ ಆದಾಯ ತೆರಿಗೆ ಪಾವತಿದಾರರಿಗೆ ಭರ್ಜರಿ ಸಿಹಿಸುದ್ದಿಯನ್ನೇ ನೀಡಿದ್ದಾರೆ. ರೂ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ...
ಕೇಂದ್ರ ಬಜೆಟ್ 2019: ಯಾವುದು ಅಗ್ಗ, ಯಾವುದು ದುಬಾರಿ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಅದರ ಬಗ್ಗೆ ವಿಶ್ಲೇಷಣೆಗಳು ನಡೆಯುತ್ತಿವೆ. ಎರಡನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್ ನಲ್ಲಿ...
ಶೂನ್ಯ ಬಂಡವಾಳ ಕೃಷಿ ಜೊತೆಗೆ ರೈತವರ್ಗಕ್ಕೆ ಘೋಷಿಸಿರುವ ಪ್ರಮುಖ ಯೋಜನೆಗಳು ಇಲ್ಲಿವೆ
ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ನಲ್ಲಿ ಮಣ್ಣಿನ ಮಗನಿಗೆ ನಿರೀಕ್ಷೆಯಂತೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಧ್ಯಂತರ ಬಜೆಟ್ ನಲ್ಲಿ ಭರವಸೆ ನೀಡಿದಂತೆ ರೈತರ ಆದಾಯ...
ಬಜೆಟ್ 2019: ನಿರ್ಮಲಾ ಸೀತಾರಾಮನ್ ಘೋಷಿಸಿರುವ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್-2019 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ.ಎನ್ಡಿಎ ಸರ್ಕಾರ ಕಳೆದ ಅವಧಿಯಲ್ಲಿ ಎ...
ಬಜೆಟ್ 2019: ನಿರ್ಮಲಾ ಸೀತಾರಾಮನ್ ತೆರಿಗೆ ವಿನಾಯಿತಿ ಒಳಗೊಂಡಂತೆ ಈ 5 ಯೋಜನೆಗಳನ್ನು ಘೋಷಿಸಬಹುದು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-20ರ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ.ದೇಶದ ಆರ್ಥಿಕ ಬೆಳವಣಿಗೆ ತೀವ್ರ ಮಂದಗತಿಯಲ್ಲಿರುವ ಸಮಯದಲ್ಲಿ ಹೊಸ ಬಜೆಟ್ ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X