ಹೋಮ್  » ವಿಷಯ

ಕೇಂದ್ರ ಬಜೆಟ್ 2021 ಸುದ್ದಿಗಳು

ಜನ್‌ ಧನ್‌ ಖಾತೆಗಳಲ್ಲಿ 1.5 ಲಕ್ಷ ಕೋಟಿ ರೂಪಾಯಿಗೂ ಅಧಿಕ ಠೇವಣಿ!
ಪ್ರಧಾನ ಮಂತ್ರಿ ಜನ್‌ ಧನ್‌ ಯೋಜನೆ (ಪಿಎಂಜೆಡಿವೈ) ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳಲ್ಲಿನ ಠೇವಣಿ ರೂ 1.5 ಲಕ್ಷ ಕೋಟಿ ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯದ ಅಂಕಿ ಅಂಶಗಳು ಬ...

ಮಹಿಳಾ ಸಬಲೀಕರಣ ಮತ್ತು ಕಲ್ಯಾಣಕ್ಕಾಗಿ ಸರಕಾರದ ಐದು ಯೋಜನೆಗಳು!
ಮಹಿಳೆಯರು ಸಮಾಜದ ಪ್ರಮುಖ ಭಾಗ. ಹಾಗಾಗಿ ಅವರನ್ನು ಸಬಲೀಕರಣಗೊಳಿಸದೆ ಈ ಸಮಾಜವು ಪರಿಪೂರ್ಣವಾಗುವುದಿಲ್ಲ. ಸಾಮಾನ್ಯವಾಗಿ ಮಹಿಳಾ ಸಬಲೀಕರಣ ಮತ್ತು ಕಲ್ಯಾಣ ಯೋಜನೆಗಳನ್ನು ಪ್ರಪಂಚದ...
ಬಜೆಟ್ 2022 ಮುಂದೂಡುವ ಅಗತ್ಯವಿಲ್ಲ: ಚುನಾವಣಾ ಆಯೋಗ ಮುಖ್ಯಸ್ಥ
ಕೇಂದ್ರ ಬಜೆಟ್ ಇಡೀ ಭಾರತಕ್ಕೆ, ಕೇವಲ ಯಾವ ರಾಜ್ಯದಲ್ಲಿ ಚುನಾವಣೆ ನಡೆಯಲಿದೆಯೋ ಆ ರಾಜ್ಯಕ್ಕೆ ಮೀಸಲಾಗಿರುವುದು ಅಲ್ಲ ಎಂದು ತಿಳಿಸಿರುವ ಚುನಾವಣಾ ಆಯೋಗವು ಫೆಬ್ರವರಿ 1 ರಂದು ನಡೆಯಲ...
ಎಲ್‌ಐಸಿ ಐಪಿಒ: ವಿಮಾ ಸಂಸ್ಥೆಯ ಸ್ವತ್ತು ಮೌಲ್ಯ 463 ಬಿಲಿಯನ್‌ ಡಾಲರ್‌
ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಐಪಿಒ ಶೀಘ್ರದಲ್ಲೇ ನಡೆಯಲಿದೆ. ಈ ನಡುವೆ ದೇಶದಲ್ಲಿ ಅತೀ ದೊಡ್ಡ ವಿಮಾ ಕಂಪನಿಯಾದ ಎಲ್‌ಐಸಿಯ ಸ್ವತ್ತುಗಳ ಮೌಲ್ಯವು ಸುಮಾರು 463 ಬಿಲಿಯನ್‌ ಡಾ...
ಕೋವಿಡ್‌ ಹೆಚ್ಚಳ: ವೈಬ್ರೆಂಟ್ ಗುಜರಾತ್ ಶೃಂಗಸಭೆ ರದ್ದು
ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಭಾರಿ ಏರಿಕೆ ಆಗುತ್ತಿರುವ ಹಿನ್ನೆಲೆಯಿಂದಾಗಿ ಜನವರಿ 10 ರಿಂದ 12 ರವರೆಗೆ ಗುಜರಾತ್‌ನ ಗಾಂಧಿನಗರದಲ್ಲಿ ನಡೆಯಬೇಕಿದ್ದ ವೈಬ್ರೆಂಟ್ ಗು...
ಸಾರಿಗೆ ಸಚಿವಾಲಯದ ಈ ನಿರ್ಧಾರದಿಂದ ಇನ್ಮುಂದೆ ಕಾರು ದುಬಾರಿ..
ಭಾರತದಲ್ಲಿ ಮಾರಾಟವಾಗುವ ಎಲ್ಲಾ ಕಾರುಗಳ ಚಾಲಕರು ಕೂರುವ ಸೀಟು ಹಾಗೂ ಚಾಲಕರ ಸಮೀಪದಲ್ಲಿ ಕೂರುವ ಸೀಟಿನಲ್ಲಿ ಏರ್‌ಬ್ಯಾಗ್‌ಗಳು ಇರಬೇಕು ಎಂದು ಸಾರಿಗೆ ಸಚಿವಾಲಯ ಹೇಳಿದೆ. ಈಗ ಎಲ...
ಅಟಲ್ ಪಿಂಚಣಿ ಯೋಜನೆ ಚಂದಾದಾರರ ಸಂಖ್ಯೆ 65 ಲಕ್ಷಕ್ಕೇರಿಕೆ!
ಅಟಲ್ ಪಿಂಚಣಿ ಯೋಜನೆ (ಎಪಿವೈ) ಪ್ರಾರಂಭವಾದಾಗಿನಿಂದ ಆರೂವರೆ ವರ್ಷಗಳ ಅವಧಿಯಲ್ಲಿ 3.68 ಕೋಟಿ ನೋಂದಣಿಗಳೊಂದಿಗೆ ಗಣನೀಯವಾಗಿ ಏರಿಕೆ ಕಂಡಿದೆ. 65 ಲಕ್ಷಕ್ಕೂ ಹೆಚ್ಚು ಚಂದಾದಾರರು ನೋಂದಾ...
2022ರಲ್ಲಿ ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?: ಇಲ್ಲಿದೆ ವಿವರ
ಚಿನ್ನ ವಿಶ್ವದಲ್ಲೇ ಅತೀ ಅಮೂಲ್ಯವಾದ ಹಾಗೂ ಅತೀ ವಿರಳವಾದ ಲೋಹವಾಗಿದೆ. ಭಾರತದಲ್ಲಿ ಮುಖ್ಯವಾಗಿ ಚಿನ್ನಕ್ಕೆ ಸಾಂಪ್ರದಾಯಿಕ, ಧಾರ್ಮಿಕ ಮೌಲ್ಯವಿದೆ. ಚಿನ್ನವು ಆಕರ್ಷಣೆಯ ಸೊತ್ತು ಆ...
2022: ಈ 12 ವೈಯಕ್ತಿಕ ಹಣಕಾಸು ವಿಚಾರಗಳ ಕೊನೆಯ ದಿನ ನೆನಪಿರಲಿ
ಈಗ 2022 ಅಂದರೆ ಹೊಸ ವರ್ಷವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನೀವು ಹಲವಾರು ವೈಯಕ್ತಿಯ ಹಣಕಾಸು ವಿಚಾರಗಳನ್ನು ಪೂರ್ತಿ ಮಾಡಬೇಕಾಗಿದೆ. ಈ ಹೊಸ ವರ್ಷ ಆರಂಭವಾಗುತ್ತಿರುವಾಗಲೇ ನ...
10 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 20 ಸಾವಿರ ಕೋಟಿಗೂ ಅಧಿಕ ಹಣ ವರ್ಗಾವಣೆ
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ...
ಸಿಹಿಸುದ್ದಿ: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಇಳಿಕೆ
ನವದೆಹಲಿ, ಜನವರಿ 1: ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ. ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಜನವರಿ 1, 2022 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪ...
ಬಜೆಟ್ 2021: ವಿತ್ತೀಯ ಕೊರತೆ ಜಿಡಿಪಿಯ 5ರಿಂದ 5.5 ಪರ್ಸೆಂಟ್ ಸಾಧ್ಯತೆ
ಆರ್ಥಿಕ ಪುನಶ್ಚೇತನಕ್ಕಾಗಿ ಸರ್ಕಾರದಿಂದ ಹೆಚ್ಚಿನ ಖರ್ಚು ಮಾಡಬೇಕಾಗುತ್ತದೆ. ಆ ಕಾರಣಕ್ಕೆ 2021- 22ರಲ್ಲಿ GDPಯ 3.3% ವಿತ್ತೀಯ ಕೊರತೆ ಗುರಿಯಲ್ಲಿ ಒಂದಿಷ್ಟು ಹೊಂದಾಣಿಕೆ ಮಾಡಿಕೊಳ್ಳಬೇಕ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X