ನವದೆಹಲಿ, ಫೆಬ್ರವರಿ 1: ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಮಧ್ಯಂತರ ಹಣಕಾಸು ಸಚಿವರಾಗಿ ಪಿಯೂಷ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ...
ನವದೆಹಲಿ, ಫೆಬ್ರವರಿ 1 : ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ನವ ಭಾರತ ನಿರ್ಮಾಣ ಮಾಡುವುದಾಗಿ ಷೋಘಿಸಿರುವ ಹಂಗಾಮಿ ವಿತ್ತ ಸಚಿವ ಪಿಯೂಶ್ ...
ನವದೆಹಲಿ, ಫೆಬ್ರವರಿ 1: ನರೇಂದ್ರ ಮೋದಿ ಸರ್ಕಾರ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟ್ ಮಧ್ಯಮ ವರ್ಗದ ದುಡಿಯುವ ವರ್ಗಕ್ಕೆ ಖುಷಿ ನೀಡಿದೆ. ದೇಶದ ಬಹುಸಂಖ್ಯೆಯ ಮಧ್ಯಮ ವರ್ಗದ ಜನತೆ ಹಲವ...
ನರೇಂದ್ರ ಮೋದಿ ನೇತೃತ್ವದ ಕಟ್ಟ ಕಡೆಯ ಬಜೆಟ್ ನಲ್ಲಿ ಮಧ್ಯಮ ವರ್ಗ, ಕಾರ್ಮಿಕರು, ವೃತ್ತಿಪರ ತೆರಿಗೆದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಹಂಗಾಮಿ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ...
ನವದೆಹಲಿ, ಫೆಬ್ರವರಿ 1: ಗೋ ಸಾಕಾಣಿಕೆಗೆ, ತಳಿ ಅಭಿವೃದ್ಧಿ ಮುಂತಾದ ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ 'ರಾಷ್ಟ್ರೀಯ ಕಾಮಧೇನು ಆಯೋಗ' ರಚನೆ ಮಾಡಲಾಗುವುದು ಎಂದು ಹಣ...
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾ...
ನವದೆಹಲಿ, ಫೆಬ್ರವರಿ 1 : ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಪಿಂಚಣಿದಾರರಿಗಾಗಿ 'ಪ್ರಧಾನ ಮಂತ್ರಿ ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಕಟ್ಟಕಡೆಯ ಬಜೆಟ್ ಇಂದು(ಫೆಬ್ರವರಿ 01) ಮಂಡನೆಯಾಗಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಮಂಡನೆಯಾಗುತ್ತಿ...
ನವದೆಹಲಿ, ಪೆಬ್ರವರಿ 1: ಸಣ್ಣ ರೈತರಿಗೆ ಅಲ್ಪ ಮಟ್ಟಿಗಿನ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನ...