ಆಪ್ ಆಧಾರಿತ ಟ್ಯಾಕ್ಸಿ ಕಂಪೆನಿಯಲ್ಲಿ ಭಾರೀ ರಿಟರ್ನ್ಸ್ ನೀಡುವುದಾಗಿ ನಂಬಿಸಿ, 900 ಮಂದಿಯನ್ನು ವಂಚಿಸಿ, 250 ಕೋಟಿ ರುಪಾಯಿಯನ್ನು ಮೋಸ ಮಾಡಿದ ಆರೋಪದಲ್ಲಿ 47 ವರ್ಷದ ಮಹಿಳೆಯನ್ನು ದಕ್ಷ...
ಸದ್ಯಕ್ಕೆ ಜೈಲಿನಲ್ಲಿ ಇರುವ ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಗೆ ಸೇರಿದ ಲಂಡನ್ ನಲ್ಲಿನ 127 ಕೋಟಿ ರುಪಾಯಿ ಮೌಲ್ಯದ ವಿಲಾಸಿ ಬಂಗಲೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ವಶಕ್ಕೆ ಪಡ...
ಬೆಂಗಳೂರಿನ ಎನ್. ಆರ್. ಕಾಲೋನಿಯಲ್ಲಿನ, ಬಹುಕೋಟಿ ಹಗರಣಕ್ಕೆ ಕಾರಣವಾಗಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ವಾಸುದೇವ ಮಯ್ಯ (73) ಅವರು ಸೋಮವಾರ (ಜುಲೈ 6, 2020) ಆತ್ಮಹತ್ಯೆ ಮ...
ಬೆಂಗಳೂರು, ಜನವರಿ 13: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಆರ್ಥಿಕ ವ್ಯವಹಾರಗಳ ಮೇಲೆ ನಿರ್ಬಂಧ ಹೇರಲಾದ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಂದ ಗ್ರಾಹಕರ ಜತೆಗ...
ಬೆಂಗಳೂರಿನ ಪ್ರಶಾಂತವಾದ ಬಡಾವಣೆಗಳಲ್ಲಿ ಎನ್. ಆರ್. ಕಾಲೋನಿ ಕೂಡ ಒಂದು. ಅಲ್ಲಿನ ನೆಟ್ಟಕಲ್ಲಪ್ಪ ಸರ್ಕಲ್ ಬಸ್ ಸ್ಟ್ಯಾಂಡ್ ಹತ್ತಿರವೇ ಜಾವಾ ಬೈಕ್ ಗಳ ಶೋರೂಮ್ ಇದ್ದು, ಅದರ ಎದುರಿಗೇ ...