ಬಹು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ನಾಳೆ (ಆಗಸ್ಟ್ 30) ಚಾಲನೆ ನೀಡಲಾಗಿದೆ. ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ಕಿಡಿ ಕಾರಿದ್ದಾರೆ. ಜಿಡಿಪಿ ಇಳಿಕೆ, ಉದ್ಯೋಗ ನಷ್ಟ, ನಿತ್ಯವೂ ಕೊರೊನಾ ಪ್ರಕರಣಗಳಲ್ಲಿನ...
ಕಾಂಗ್ರೆಸ್ ಯುವ ಘಟಕವು ನಿರುದ್ಯೋಗ ಸಮಸ್ಯೆ ವಿರುದ್ಧ "ರೈಸ್ ದ ವಾಯ್ಸ್" ಅಭಿಯಾನವನ್ನು ಭಾನುವಾರ ಆರಂಭಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಅಪನಗದೀಕರಣದ ತೀರ್ಮಾನ ...
ನವದೆಹಲಿ, ಜೂನ್ 30: ಕೇಂದ್ರ ಸರ್ಕಾರ ಚೀನಾ ಮೂಲದ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧ ಮಾಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣ ವ...
ನವದೆಹಲಿ, ಜೂನ್ 6: ಕೋವಿಡ್ 19 ನಂತರ ದೇಶದಲ್ಲಿ ಸಂಭವಿಸಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಟುವಾಗಿ ಟೀಕಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು 'ಅತಿ ಜಾಣ' ಎಂದು ಕರೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕುಸಿದಿದೆ. ಅದರ ಅನುಕೂಲವನ್ನು ಗ್ರಾಹಕರಿಗೆ ವರ್ಗಾಯಿಸ...