ಹೋಮ್  » ವಿಷಯ

ವಿಮಾನ ನಿಲ್ದಾಣ ಸುದ್ದಿಗಳು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
ಬೆಂಗಳೂರು, ಏಪ್ರಿಲ್‌ 23: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಚೆಕ್-ಇನ್ ಲಗೇಜ್‌ನಲ್ಲಿ ಬಚ್ಚಿಟ್ಟು 10 ಹಳದಿ ಅನಕೊಂ...

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ 46 ವಿಮಾನಗಳು ವಿಳಂಬ
ಬೆಂಗಳೂರು, ಫೆಬ್ರವರಿ 6: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಪ್ರತಿಕೂಲ ಹವಾಮಾನದಿಂದ 46 ವಿಮಾನಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳಗಿನ ವೇಳೆಯಲ್ಲಿ ವಿಮಾನ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ
ಬೆಂಗಳೂರು, ಜನವರಿ 20: ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024 ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡ...
ಬೆಂಗಳೂರಿನಲ್ಲಿ ಬೋಯಿಂಗ್‌ನ ಅತ್ಯಾಧುನಿಕ ಜಾಗತಿಕ ಟೆಕ್ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬೆಂಗಳೂರು, ಜನವರಿ 18: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ಅಮೆ...
ಬದಲಾಗಲಿದೆ ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳ ಹೆಸರು: ಯಾರ ಹೆಸರು ಇಡಲಿದೆ ಸರ್ಕಾರ? ಮಾಹಿತಿ ತಿಳಿಯಿರಿ
ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಟ್ಟಾಗಿ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಾಲ್ಕು ವಿಮಾನ ನಿಲ...
Flight Tickets Rate 30% Hike: ವಿಮಾನಯಾನ ದುಬಾರಿ: ನಾಗರಿಕ ವಿಮಾನಯಾನ ಸಂಸ್ಥೆ ಹೇಳಿದ್ದೇನು?
ಬೆಂಗಳೂರು, ಫೆಬ್ರವರಿ 28: ಯುಗಾದಿ ಹಬ್ಬ ಸೇರಿದಂತೆ ದೇಶದಲ್ಲಿ ವಿವಿಧ ಹಬ್ಬಗಳ ಋತು ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ನಾಗರಿಕರು ತಮ್ಮ ತಮ್ಮ ಊರುಗಳಿಗೆ ವಿಮಾನ ಟಿಕೆಟ್‌ಗ...
ವಿಶ್ವದಾಖಲೆಯ ಕೆಂಪೇಗೌಡ ಪ್ರತಿಮೆ ಅನಾವರಣ ಸೇರಿ ಮೋದಿ ಕಾರ್ಯಕ್ರಮಗಳ ವೆಚ್ಚ ಎಷ್ಟು?
ಬೆಂಗಳೂರು, ನ. 11: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಹಲವು ಕಾರಣಗಳಿಗೆ ಸದ್ದು ಮಾಡಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನೆಯಿಂದ ಹಿಡಿದು ಕೆಂಪೇಗೌಡ ಪ್ರತಿಮೆ ಅನ...
ಸರ್ಕಾರಿ ಸ್ವಾಮ್ಯದ 13 ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದು!
ನವದೆಹಲಿ, ಅಕ್ಟೋಬರ್ 26: ಸರ್ಕಾರಿ ಸ್ವಾಮ್ಯದ ಭಾರತೀಯ ವಿಮಾನಯಾನ ಪ್ರಾಧಿಕಾರದಡಿ ಕಾರ್ಯಾಚರಣೆ ಮಾಡುತ್ತಿರುವ 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಮಾ...
ಬೆಂಗಳೂರು ನಗರ- ವಿಮಾನ ನಿಲ್ದಾಣದ ಮಧ್ಯೆ ರೈಲು ಸಂಚಾರ ಶುರು
ಬೆಂಗಳೂರು ನಗರ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರದ ಕಾರ್ಯ ನಿರ್ವಹಣೆ ಜನವರಿ 4ರ ಸೋಮವಾರದಿಂದ ಆರಂಭವಾಗಿದೆ. ಬೆಂಗಳೂರು ...
ವಿಮಾನಯಾನ ಸಂಸ್ಥೆ, ನಿಲ್ದಾಣಗಳನ್ನು ಸರ್ಕಾರ ನಡೆಸಬಾರದು ಎಂದ ಹರ್ದೀಪ್
ಸರ್ಕಾರದಿಂದ ವಿಮಾನ ನಿಲ್ದಾಣ ಹಾಗೂ ವಿಮಾನ ಯಾನ ಸಂಸ್ಥೆ ನಡೆಸಬಾರದು ಎಂದು ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಇನ್ನು 2020ರೊಳಗೇ ಏರ್ ಇಂಡಿಯಾದ ಖಾಸಗೀಕರಣ...
MIAL ಹಗರಣ: ಜಿವಿಕೆ ಗ್ರುಪ್ ಮೇಲೆ ಪ್ರಕರಣ ದಾಖಲಿಸಿದ ಇಡಿ
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (MIAL) ಹಗರಣಕ್ಕೆ ಸಂಬಂಧಿಸಿದಂತೆ ಜಿವಿಕೆ ಗ್ರೂಪ್ ಕಂಪೆನಿ ಅಧ್ಯಕ್ಷರಾದ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಮಗ ಮುಂಬೈ ಇಂಟ...
ಮುಂಬೈ ವಿಮಾನ ನಿಲ್ದಾಣ ಹಗರಣ: ಜಿವಿಕೆ ಗ್ರುಪ್ ಮೇಲೆ ಸಿಬಿಐ ಪ್ರಕರಣ
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (MIAL) ಹಗರಣಕ್ಕೆ ಸಂಬಂಧಿಸಿದಂತೆ ಜಿವಿಕೆ ಗ್ರೂಪ್ ಕಂಪೆನಿ ಅಧ್ಯಕ್ಷರಾದ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಮಗ ಮುಂಬೈ ಇಂಟ...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X